ಪೊಲೀಸರೆಂದು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಜಾಲ ಬಯಲಿಗೆ

ಬೆಂಗಳೂರು, ಫೆ.21- ಯುವತಿಯರನ್ನು ಯುವಕರ ಜೊತೆ ಕಳುಹಿಸಿ ಅವರು ಹೊಟೇಲ್‍ಗೆ ಹೋದಾಗ ತಾವು ಪೊಲೀಸರೆಂದು ದಾಳಿ ಮಾಡಿ ಯುವಕರಿಂದ ಹಣ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಜಾಲವೊಂದನ್ನು ಪತ್ತೆ ಹಚ್ಚಿರುವ ಬೇಗೂರು ಠಾಣೆ ಪೊಲೀಸರು, ಯುವತಿ ಸೇರಿದಂತೆ 8 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಫೆ.17ರಂದು ಸ್ನೇಹಿತರಾದ ಮಂಜುನಾಥ್ ಮತ್ತು ರಜನಿಕಾಂತ್ ಬನ್ನೇರುಘಟ್ಟ ರಸ್ತೆಯ ಹೊಟೇಲ್ ಬಳಿ ಯುವತಿಯೊಂದಿಗೆ ಮಾತನಾಡುತ್ತಾ, ಮುಂಜಾನೆ 1.30ರ ಸುಮಾರಿನಲ್ಲಿ ನಿಂತಿದ್ದರು. ಏ.1ರಿಂದಲೇ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಆ ಸಂದರ್ಭದಲ್ಲಿ ಮೂರು […]

ಭಾರಿ ಚರ್ಚೆಗೆ ಕಾರಣವಾಗಿದೆ ಅಮಾನತ್ತಾಗಿದ್ದ ಪೊಲೀಸ್ ಅಧಿಕಾರಿಗಳು ಮರು ಸೇರ್ಪಡೆ

ಮುಂಬೈ, ಅ. 29 – ಸಿಬ್ಬಂದಿ ಕೊರತೆ ಕಾರಣ ನೀಡಿ ಸುಲಿಗೆ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಮೂವರು ಅಧಿಕಾರಿಗಳು ಪುನಃ ಸೇವೆಗೆ ಹಾಜರಾಗಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಪೊಲೀಸ್ ಇನ್ಸ್‍ಪೆಕ್ಟರ್ ಓಂ ವಂಗಟೆ, ಸಹಾಯಕ ಪೊಲೀಸ್ ಇನ್ಸ್‍ಪೆಕ್ಟರ್ ನಿತಿನ್ ಕದಂ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಸಮಾಧಾನ್ ಜಮ್ದಾಡೆ ಅವರನ್ನು ಮುಂಬೈ ಪೊಲೀಸ್ ಪಡೆಗೆ ಸೇರಿಸಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಅಮಾನತಿನ ನಂತರ, ಅಧಿಕಾರಿಗಳು ತಮ್ಮ ಸಂಬಳದ ಶೇಕಡಾ […]