ಸರಣಿ ಗೆಲುವಿಗೆ ಭಾರತ-ಆಸ್ಟ್ರೇಲಿಯಾ ಸಮರ

ಚೆನ್ನೈ, ಮಾ. 21- ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳ ನಡುವೆ ನಡೆಯುತ್ತಿರುವ 3 ಪಂದ್ಯಗಳ ನಿರ್ಣಾಯಕ ಪಂದ್ಯವು ನಾಳೆ (ಮಾ. 22) ರಂದು ನಡೆಯಲಿದ್ದು, ಸರಣಿ ಗೆಲುವಿಗಾಗಿ ಎರಡು ತಂಡಗಳ ನಡುವೆ ತೀರಾ ಜಿದ್ದಾಜಿದ್ದಿನ ಹೋರಾಟ ನಡೆಯಲಿದ್ದು ಅಭಿಮಾನಿಗಳಿಗೆ ಯುಗಾದಿ ಹಬ್ಬದ ರಸದೌತಣ ಬಡಿಸಲಿದೆ. ಬಾರ್ಡರ್- ಗವಾಸ್ಕರ್ ಸರಣಿಯನ್ನು 2-1 ರಿಂದ ಜಯಿಸಿ , ಐಸಿಸಿ ಆಯೋಜನೆಯ 2 ನೇ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನ ಫೈನಲ್ ಹಂತ ತಲುಪಿದ್ದ ಟೀಮ್ ಇಂಡಿಯಾ, ಮುಂಬೈನ ವಾಂಖೆಡೆ ಕ್ರೀಡಾಂಗದಲ್ಲಿ ನಡೆದಿದ್ದ […]
ಮಿತಿಮೀರಿದ ಕೋವಿಡ್ ಕೇಸ್, ಚೀನಾದಲ್ಲಿ ರಕ್ತಕ್ಕಾಗಿ ಹಾಹಾಕಾರ

ನವದೆಹಲಿ,ಡಿ.26- ಕೋವಿಡ್ ಸೋಂಕಿನ ಪ್ರಕರಣಗಳ ತೀವ್ರ ಹೆಚ್ಚಳದ ನಡುವೆ ಚೀನಾದಲ್ಲಿ ರಕ್ತದ ಕೊರತೆ ಎದುರಾಗಿರುವುದು ಮತ್ತಷ್ಟು ಆತಂಕಗಳನ್ನು ಸೃಷ್ಟಿಸಿದೆ. ವೈಯಕ್ತಿಕ ಸುರಕ್ಷತೆಯ ಖಾತ್ರಿಯೊಂದಿಗೆ ರಕ್ತ ದಾನ ಮಾಡಲು ಜನ ಮುಂದೆ ಬರಬೇಕು ಎಂದು ಚೀನಾ ಸರ್ಕಾರ ಮನವಿ ಮಾಡಿದೆ. ಕೋವಿಡ್ ಪ್ರಕರಣಗಳು ಹಾಗೂ ಶೀತವಾತಾವರಣದಿಂದ ರಕ್ತದ ಬೇಡಿಕೆ ಹೆಚ್ಚಾಗಿದೆ ಎಂದು ಸರಳವಾಗಿ ವಿಷಯ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆದಿದೆ. ಆದರೆ, ಇದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಕೋವಿಡ್ ರೂಪಾಂತರಿ ಯಾವ ರೀತಿಯಲ್ಲಿದೆ ಎಂದು ಅಂದಾಜಿಸಲು ಕಷ್ಟವಾಗುತ್ತಿದೆ. […]
ಮತ್ತೊಂದು ಕೊರೊನಾ ಅಲೆ ಎದುರಿಸಲು ಬಿಬಿಎಂಪಿ ಸಿದ್ದತೆ

ಬೆಂಗಳೂರು,ಡಿ.24- ಚೀನಾ ಮತ್ತಿತರ ದೇಶಗಳಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಹಾಮಾರಿ ಕೊರೊನಾದ ಆತಂಕ ಎಲ್ಲೆಡೆ ಕಂಡು ಬರುತ್ತಿದ್ದು, ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ. ಸಿಲಿಕಾನ್ ಸಿಟಿಗೆ ಪ್ರತಿನಿತ್ಯ ದೇಶ, ವಿದೇಶಗಳಲ್ಲಿ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಇಲ್ಲಿನ ಜನ ಬೆಚ್ಚಿಬಿದ್ದಿರುವುದರಿಂದ ಮೊದಲ ಹಂತದಲ್ಲಿ ಬಿಬಿಎಂಪಿಯಿಂದ ಹೆಮ್ಮರಿ ಕಟ್ಟುಹಾಕಲು ಸಿದ್ದತೆ ಆರಂಭವಾಗಿದೆ.ಬೆಂಗಳೂರು ಗಡಿ ಭಾಗಗಳಲ್ಲಿ ದಿನದ 24 ಗಂಟೆ ಕಟ್ಟೆಚ್ಚರ ವಹಿಸಲಾಗಿದೆ. ಮೊಬೈಲ್ ಟೆಸ್ಟಿಂಗ್ ಸೆಂಟರ್ಗಳನ್ನು ಪುನರಾರಂಭಿಸಲಾಗಿದ್ದು, ಮೊಬೈಲ್ ಲಸಿಕಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಳ […]
ನವದೆಹಲಿಯಲ್ಲಿ ಮಾಸ್ಕ್ ಕಡ್ಡಾಯ
ನವದೆಹಲಿ, ಆ.11- ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಾರ್ವಜನಿಕರು ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಇಡೀ ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಏರಿಳಿತ ಕಾಣುತ್ತಿದ್ದು, ದೆಹಲಿಯಲ್ಲಿ ಮಾತ್ರ ಅದರ ಸಂಖ್ಯೆ ಮಿತಿಮೀರುತ್ತಿದೆ. ಸಾವಿರ ಸಂಖ್ಯೆಗೂ ಹೆಚ್ಚುತ್ತಿರುವ ಕಾರಣ ತುರ್ತು ಕ್ರಮಕ್ಕೆ ಆರೋಗ್ಯ ಇಲಾಖೆ ಮುಂದಾಗಿದ್ದು, ಮನೆಯಿಂದ ಹೊರ ಬರಬೇಕಾದರೆ ಜನರು ಮಾಸ್ಕ್ ಧರಿಸುವುದನ್ನು ಮತ್ತೆ ಕಡ್ಡಾಯಗೊಳಿಸಲಾಗುತ್ತಿದೆ. ಪೊಲೀಸರು ಈಗಾಗಲೇ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಅಭಿಯಾನವನ್ನು ಆರಂಭಿಸಿದ್ದಾರೆ. ಆದರೆ ಯಾವುದೇ ದಂಡವನ್ನು ವಿಧಿಸುತ್ತಿಲ್ಲ. […]
ಮೋದಿ ಸಾರಥ್ಯದಲ್ಲೇ 2024ರ ಲೋಕಸಭಾ ಚುನಾವಣೆ : ಅಮಿತ್ಷಾ
ಪಾಟ್ನ, ಆ.1- ಮುಂದಿನ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲೇ ಎದುರಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ಷಾ ಹೇಳಿದ್ದಾರೆ. ಎನ್ಡಿಯಲ್ಲಿರುವ ಮಿತ್ರ ಪಕ್ಷಗಳು ಹಾಗೂ ಬಿಹಾರದಲ್ಲಿ ನಮ್ಮ ಮಿತ್ರರಾಗಿರುವ ಜೆಡಿಯು ನಮ್ಮೊಂದಿಗೇ ಇರುತ್ತಾರೆ ಎಂದು ಇಲ್ಲಿ ನಡೆದ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಸುದ್ದಿಗಾರರೊಂದಿಗೆ ಅಮಿತ್ ಷಾತಿಳಿಸಿದ್ದಾರೆ. ಮೂರನೇ ಬಾರಿಗೂ ಮೋದಿ ಅವರು ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿರುವ ಅವರು ಕಳೆದ ಭಾರಿಗಿಂತ ಹೆಚ್ಚಿನ ಸ್ಥಾನವನ್ನು ಗೆಲ್ಲಲು ಪಕ್ಷದ ಕಾರ್ಯಕರ್ತರು […]
ಎಣ್ಣೆ ಹೊಡೆಯೋ ಯುವಕರೇ, ತಪ್ಪದೆ ಈ ಸುದ್ದಿ ನೋಡಿ..!
ವಾಷಿಂಗ್ಟನ್, ಜು.15-ಅಮೆರಿಕದಲ್ಲಿ ಯುವಜನರು ಮದ್ಯ ಸೇವನೆ ಚಟದಿಂದ ಹಿರಿಯರಿಗಿಂತ ಹೆಚ್ಚಿನ ಆರೋಗ್ಯ ಅಪಾಯಗಳನ್ನು ಎದುರಿಸುತ್ತಿದ್ದಾರೆ ಎಂದು ಜಾಗತಿಕ ಅಧ್ಯಯನವೊಂದು ತಿಳಿಸಿದೆ. ಭೌಗೋಳಿಕ ಪ್ರದೇಶ, ವಯಸ್ಸು, ಲಿಂಗ ಮತ್ತು ವರ್ಷದಿಂದ ಮದ್ಯದ ಅಪಾಯವನ್ನು ವರದಿ ಮಾಡುವ ಲ್ಯಾನ್ಸೆಟ್ ಜರ್ನಲ್ನ ಮೊದಲ ಅಧ್ಯಯನ ಇದಾಗಿದೆ.ಆರೋಗ್ಯ ದೃಷ್ಠಯಿಂದ ಜಾಗತಿಕವಾಗಿ ಆಲ್ಕೋಹಾಲ್ ಸೇವನೆಯ ವಯಸ್ಸು ಮತ್ತು ಸ್ಥಳವನ್ನು ಆಧರಿಸಿರಬೇಕು ಎಂದು ಶಿಫಾರಸುಗಳಲ್ಲಿ ಸೂಚಿಸಲಾಗಿದೆ. ವಿಶೇಷವಾಗಿ 15-39 ವರ್ಷ ವಯಸ್ಸಿನ ಪುರುಷರಿಗೆ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಗುರಿಪಡಿಸಬೇಕಾಗಿದ್ದು ಇಲ್ಲದಿದ್ದರೆ ವಿಶ್ವಾದ್ಯಂತ ಹಾನಿಕಾರಕ ಆಲ್ಕೊಹಾಲ್ ಸೇವನೆಯ ಅಪಾಯವನ್ನು […]