ಬಾಂಗ್ಲಾದೇಶಿಗಳಿಗೆ ನಕಲಿ ದಾಖಲಾತಿ ಸೃಷ್ಟಿಗೆ ನೆರವು ನೀಡಿದ ಶಾಸಕರ ವಿರುದ್ಧ ಕೇಸ್

ಕಾನ್ಪುರ್,ಡಿ.20- ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಶಾಸಕನ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು, ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ ಬಂದಿದ್ದ ಅಲ್ಲಿನ ಪ್ರಜೆಗಳಿಗೆ ಸ್ಥಳೀಯವಾಗಿ ದಾಖಲಾತಿಗಳನ್ನು ಸೃಷ್ಟಿಸಲು ಅನುಕೂಲವಾಗುವಂತೆ ಪತ್ರ ನೀಡಿದ ಆರೋಪ ಮಾಡಲಾಗಿದೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಗಲಭೆ ಮಾಡಿ, ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ನವೆಂಬರ್ 8ರಂದು ಶರಣಾಗಿದ್ದರು. ಸಮಾಜ ವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನಿನ್ನೆಯಷ್ಟೇ ಜೈಲಿನಲ್ಲಿ ಸೋಲಂಕಿಯನ್ನು ಭೇಟಿ ಮಾಡಿ, ಉತ್ತರ ಪ್ರದೇಶ ಸರ್ಕಾರ […]