ಆರ್.ಅಶೋಕ್ ವಿರುದ್ಧ ಡಾ.ರಾಜ್ ಅಭಿಮಾನಿ ಸಂಘಟನೆಗಳ ಆಕ್ರೋಶ

ಬೆಂಗಳೂರು, ಮಾ. 21- ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಬಗ್ಗೆ ರಾಜ್ಯ ಸರ್ಕಾರವು ಶಿಫಾರಸ್ಸು ಮಾಡದಂತೆ ರಾಜ್ಯದ ಕಂದಾಯ ಸಚಿವ ಆರ್. ಅಶೋಕ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ.ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ, ಅಖಿಲ ಕರ್ನಾಟಕ ರಾಜರತ್ನ ಪುನೀತ್‍ರಾಜ್‍ಕುಮಾರ್ ಅಭಿಮಾನಿ ಸಂಘ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ರಾಜ್ಯಾಧ್ಯಕ್ಷ ಪ್ರಕಾಶ್.ಕೆ, ತಮ್ಮ 46 ವರ್ಷ […]

ತನ್ವೀರ್ ಸೇಠ್ ನಿವೃತ್ತಿ ನಿರ್ಧಾರ : ಅಭಿಮಾನಿಗಳಿಂದ ಹೈಡ್ರಾಮಾ

ಮೈಸೂರು,ಫೆ.28- ರಾಜಕೀಯ ನಿವೃತ್ತಿ ಪಡೆಯಲು ನಿರ್ಧರಿಸಿದ ಶಾಸಕ ತನ್ವೀರ್ ಸೇಠ್ ಅವರ ನಿರ್ಧಾರ ವಿರೋಧಿಸಿ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. ರಾಜಕೀಯ ನಿವೃತ್ತಿ ಪಡೆಯಲು ನಿರ್ಧರಿಸಿದ ಶಾಸಕ ತನ್ವೀರ್ ಸೇಠ್ ಅವರ ಮೈಸೂರು ನಿವಾಸದ ಸಮೀಪ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ತನ್ವೀರ್ ಸೇಠ್ ನಿರ್ಧಾರಕ್ಕೆ ಬೇಸತ್ತ ಅಭಿಮಾನಿಗಳು ಮೈಸೂರಿನ ಉದಯಗಿರಿಯಲ್ಲಿರುವ ನಿವಾಸದ ಬಳಿ ಜಮಾಯಿಸಿದ್ದಾರೆ. ಈ ವೇಳೆ ಓರ್ವ ಅಭಿಮಾನಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮತ್ತೊಬ್ಬ ಅಭಿಮಾನಿ ತನ್ವೀರ್ ಸೇಠ್ […]

ನಟ ದರ್ಶನ್ ಎದುರಲ್ಲೇ ಅಪ್ಪು ಅಭಿಮಾನಿ ಮೇಲೆ ಹಲ್ಲೆ…!

ಮೈಸೂರು, ಫೆ. 28- ಅಪ್ಪು ಚಿತ್ರದ ಹಾಡು ಹಾಕಬೇಕೆಂದು ಕೇಳಿದ ಪುನೀತ್ ರಾಜ್ ಕುಮಾರ್ ಅಭಿಮಾನಿ ಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎದುರಲ್ಲೇ ಹಲ್ಲೆ ಮಾಡಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ಬಾಳದಲ್ಲಿರುವ ಮೈಸೂರು ಸೋಷಿಯಲ್ಸ್ ರೆಸಾರ್ಟ್‍ನಲ್ಲಿ ಶನಿವಾರ ರಾತ್ರಿ ಪತ್ನಿಯ ಬರ್ತ್ ಡೇ ಪಾರ್ಟಿ ಆಚರಣೆಗೆಂದು ಉದ್ಯಮಿ ತೆರಳಿದ್ದಾಗ ಡಿ ಬಾಸ್ ಬೆಂಬಲಿಗರು ಹೊಡೆದಿದ್ದಾರೆ. ವಿಶೇಷವೆಂದರೆ ಮೈಸೂರು ಸೋಷಿಯಲ್ಸ್ ರೆಸಾರ್ಟ್ ನಟ ದರ್ಶನ್ ಸ್ನೇಹಿತ ಹರ್ಷಾ ಮೆಲಂಟ ಮಾಲೀಕತ್ವದ್ದು.ಬೋಗಾದಿ ನಿವಾಸಿ, ಉದ್ಯಮಿ ಯಶವಂತ್ […]

ಪುನೀತ ಪರ್ವ ಕಾರ್ಯಕ್ರಮ ನೋಡುತ್ತಲೇ ಪ್ರಾಣಬಿಟ್ಟ ಅಪ್ಪು ಅಭಿಮಾನಿ

ಬೆಂಗಳೂರು,ಅ.22- ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಾವಿನ ದುಃಖ ತಡೆಯಲಾರದೆ ಅವರ ಅಭಿಮಾನಿಯೊಬ್ಬರು ಹೃದಯಘಾತದಿಂದ ನಿಧನರಾಗಿದ್ದಾರೆ. ನಿನ್ನೆ ಪ್ರಸಾರವಾಗುತ್ತಿದ್ದ ಪುನೀತ ಪರ್ವ ಕಾರ್ಯಕ್ರಮ ನೋಡುತ್ತಿದ್ದಾಗಲೇ ಅಪ್ಪು ಅಭಿಮಾನಿ ಗಿರಿರಾಜ ಎನ್ನುವವರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮಲ್ಲೇಶ್ವರಂನ ಲಿಂಕ್ ರಸ್ತೆಯಲ್ಲಿ ವಾಸಿಸುತ್ತಿದ್ದ ಗಿರಿರಾಜ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದರು.ಅಪ್ಪು ನಿಧನದ ಸಂದರ್ಭದಲ್ಲೂ ತೀವ್ರವಾಗಿ ಘಾಸಿಗೊಂಡಿದ್ದ ಗಿರಿರಾಜ ಅವರು ನಿನ್ನೆ ಪುನೀತ ಪರ್ವ ಕಾರ್ಯಕ್ರಮ ನೋಡುವಾಗ ಮತ್ತಷ್ಟು ಕಂಗೆಟ್ಟಿದ್ದರು. ಪುನೀತ್ ಪರ್ವ ಕಾರ್ಯಕ್ರಮ ನೋಡುವಾಗ ಎಂಥ ಮನುಷ್ಯ ಸತ್ತೋದ ಎಂದ ಕಣ್ಣೀರಿಡುತ್ತಿದ್ದ […]

ಪಾಕ್ ಅಭಿಮಾನಿಗೆ ತಿರುಗೇಟು ನೀಡಿದ ಇರ್ಫಾನ್ ಪಠಾಣ್

ದುಬೈ, ಸೆ. 4- ಸಾಂಪ್ರಾದಾಯಿಕ ಬದ್ಧ ವೈರಿಗಳಾದ ಪಾಕಿಸ್ತಾನ ಹಾಗೂ ಭಾರತ ನಡುವೆ ಪಂದ್ಯಗಳು ನಡೆದರೆ ಪರಸ್ಪರ ಟೀಕೆಗಳು ಸರ್ವೇ ಸಾಮಾನ್ಯ. ಅದೇ ರೀತಿಯ ಟೀಕೆ ಮಾಡಲು ಹೊರಟಿದ್ದ ಪಾಕ್‍ನ ಅಭಿಮಾನಿಯೊಬ್ಬರಿಗೆ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ತಿರುಗೇಟು ನೀಡಿರುವ ಪ್ರಸಂಗ ಒಂದು ನಡೆದಿದೆ. ಇಂದು ದುಬೈನಲ್ಲಿ ಏಷ್ಯಾ ಕಪ್‍ನ ಸೂಪರ್ 4 ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆ ಎಂದು ಪಾಕ್ ಅಭಿಮಾನಿ ಮೊಹಿನ್ ಶಕೀಬ್ ಅವರು ಹಾಸ್ಯಾಸ್ಪದವಾಗಿ ಕೇಳಿದ್ದಾರೆ, ಅದಕ್ಕೆ ಪ್ರತಿಕ್ರಿಯಿಸಿರುವ ಇರ್ಫಾನ್ […]