ಸಾರ್ವಕರ್ ಫೋಟೋ ಏಕೆ..? ನಮ್ಮ ರಾಜ್ಯದ ಮಹನೀಯರಿಲ್ಲವೆ..? : ಎಂ.ಬಿ.ಪಾಟೀಲ್

ಬೆಂಗಳೂರು,ಆ.24- ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ನಮ್ಮ ರಾಜ್ಯದ ನಾಯಕರು ಹಾಗೂ ದಾರ್ಶನಿಕರ ಫೋಟೋ ಇಟ್ಟು ಗಣಪತಿ ಪೂಜೆ ಮಾಡಿ, ಅದರ ಬದಲು ಸಾರ್ವಕರ್ ಫೋಟೋ ಏಕೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಕರ್ ಯಾಕೆ ನಮ್ಮಲ್ಲಿ ಹಲವು ಮಹನೀಯರು ಇಲ್ಲವೇ? ಸಾರ್ವಕರ್ ಬದಲಾಗಿ ಕಿತ್ತೂರು ಚೆನ್ನಮ್ಮನವರ ಫೋಟೊ ಹಾಕಿ, ಬಸವಣ್ಣ, ಸಂಗೊಳ್ಳಿ ರಾಯಣ್ಣ, ಸುರಪುರದ ನಾಯಕರು, ಕೆಂಪೇಗೌಡರ ಫೋಟೊ ಇಟ್ಟು ಪೂಜೆ ಮಾಡಿ ಎಂದು ಸಲಹೆ ನೀಡಿದರು. ನಾನು […]

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

ಬೆಂಗಳೂರು,ಆ.9- ಬ್ರಿಟೀಷರೇ ಭಾರತ ಬಿಟ್ಟು ತೊಲಗಿ (ಕ್ವಿಟ್ ಇಂಡಿಯಾ) ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ನಗರದ ಮೂವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ, ಸಿಹಿ ತಿನಿಸುವ ಮೂಲಕ ಗೌರವ ಸಲ್ಲಿಸಿದರು. ಈ ವಿಶೇಷ ಕ್ಷಣಗಳಿಗೆ ಸಚಿವರಾದ ಆರ್ ಅಶೋಕ್, ಅಶ್ವತ್ಥ ನಾರಾಯಣ ಸಾಕ್ಷಿಯಾದರು. ಇಂದು ಬೆಳಿಗ್ಗೆ ಮೊದಲಿಗೆ ಜೆಪಿನಗರದ […]

ಭ್ರಷ್ಟಾಚಾರ, ಭಯೋತ್ಪಾದನೆ, ಬಡತನ ತೊಲಗಿಸುವ ಚಳುವಳಿ ಅಗತ್ಯ : ಮೋದಿ

ನವದೆಹಲಿ,ಆ.9- ಕ್ವಿಟ್ ಇಂಡಿಯಾ ಚಳುವಳಿ ಸಂಸ್ಮರಣಾ ದಿನವಾದ ಇಂದು ಪ್ರಧಾನಿ ನರೇಂದ್ರಮೋದಿ ದೃಶ್ಯ ಸಂಕಲನದ ಮೂಲಕ ಸ್ಪೂರ್ತಿದಾಯಕವಾದ ಮಾತುಗಳ ಸಂದೇಶವನ್ನು ಸಾರಿದ್ದಾರೆ. ಸ್ವಾತಂತ್ರ್ಯ ಪೂರ್ವ ಆಗಸ್ಟ್ ತಿಂಗಳಿನಲ್ಲಿ ಹಲವಾರು ಮಹತ್ವಪೂರ್ಣ ಘಟನೆಗಳು ಸಂಭವಿಸಿವೆ. 1942, ಆ.9ರಂದು ಮಹಾತ್ಮ ಗಾಂಧೀಜಿಯವರು ಕ್ವಿಟ್ ಇಂಡಿಯಾ( ಭಾರತ ಬಿಟ್ಟು ತೊಲಗಿ) ಚಳುವಳಿಯನ್ನು ಆರಂಭಿಸಿದರು. ಈ ಅಭಿಯಾನದಲ್ಲಿ ದೇಶವಾಸಿಗಳು ಯಾವುದೇ ಬೇಧಭಾವವಿಲ್ಲದೆ ತಮ್ಮನ್ನು ತೊಡಗಿಸಿಕೊಂಡರು. ಬಹಳಷ್ಟು ಮಂದಿ ಓದುವುದನ್ನು ಬಿಟ್ಟರು, ಸರ್ಕಾರಿ ಕೆಲಸ ತೊರೆದರು, ಮನೆ ಬಿಟ್ಟು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ […]