ನಾಗಲ್ಯಾಂಡ್ ವಿಧಾನಸಭಾ ಚುನಾವಣೆ : ಕೇವಲ 6 ನಾಮಪತ್ರ ಸಲ್ಲಿಕೆ..!

ಕೊಹಿಮಾ, ಫೆ.6- ಫೆ.27ರಂದು ನಡೆಯಲಿರುವ ನಾಗಲ್ಯಾಂಡ್ ವಿಧಾನಸಭಾ ಚುನಾವಣೆಗೆ ಕೇವಲ 6 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದ್ದು, ಕೇವಲ 6 ಜನರು ನಾಮಪತ್ರ ಸಲ್ಲಿಸಿದ್ದಾರೆ.ನ್ಯಾಷನಲ್ ಡೆಮೋಕ್ರೆಟಿಕ್ ಪ್ರೊಗ್ರೆಸಿವ್ ಪಕ್ಷದಿಂದ ಎರಡು ಅಭ್ಯರ್ಥಿಗಳು ಮತ್ತು ಅದರ ಮಿತ್ರ ಪಕ್ಷ ಬಿಜೆಪಿಯಿಂದ ಓರ್ವ, ಸ್ವತಂತ್ರ ಅಭ್ಯರ್ಥಿಗಳಾಗಿ ಮೂವರು, ರೈಸಿಂಗ್ ಪೀಪಲ್ ಪಕ್ಷದಿಂದ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಸರಣಿ ಭೇಟಿ ಮೂಲಕ ರಾಜ್ಯದಲ್ಲಿ ಬಿಜೆಪಿ ಅಲೆ ಎಬ್ಬಿಸಿದ ಪ್ರಧಾನಿ ಮೋದಿ […]
ಸಿಎಂ ಕಚೇರಿಗೆ ಹೋಗಿದ್ದ ಕಡತ ನಾಪತ್ತೆ..?

ಬೆಂಗಳೂರು,ನ.25-ಮುಖ್ಯಮಂತ್ರಿ ಕಚೇರಿಗೆ ಕಳುಹಿಸಿದ ಕಡತ ಒಂದು ವರ್ಷವಾದರೂ ತಮ್ಮ ಕೈಸೇರಿಲ್ಲ ಎಂದು ನಗರಾಭಿವೃದ್ಧಿ ಇಲಾಖೆ ಅಕಾರಿಯೊಬ್ಬರು ಪತ್ರ ಬರೆದಿರುವುದು ಭಾರೀ ಕುತೂಹಲ ಕೆರಳಿಸಿದೆ. ಕಳೆದ 7.12.2021ರಂದು ಬಿಬಿಎಂಪಿ ಜಾಹೀರಾತು ನಿಯಮ 2019ರ ಕುರಿತಂತೆ ಕಳುಹಿಸಿದ್ದ ಫೈಲ್ ಇನ್ನೂ ಬಂದಿಲ್ಲ ಎಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಿಎಂ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಬಿಬಿಎಂಪಿಗೆ ಸಂಬಂಸಿದ ಈ ಮಹತ್ವದ ಫೈಲ್ ಲೆಕ್ಕಪತ್ರ ಸಮಿತಿಗೆ ಸಲ್ಲಿಸಲಾಗಿದೆಯೋ ಅಥವಾ ವಾಪಸಾಗಿದೆಯೋ ಎಂಬುದರ ಬಗ್ಗೆ ಅಕಾರಿಗಳೇ ಕಂಗಾಲಾಗಿದ್ದು, […]
ಗುಜರಾತ್ ಮೊದಲ ಹಂತದ ಚುನಾವಣೆ : 1362 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಅಹಮದಾಬಾದ್,ನ.15-ಗುಜರಾತ್ನ ವಿಧಾನಸಭೆಗೆ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಸ್ರ್ಪಧಿಸಲು 1362 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಡಿಸೆಂಬರ್ 1ರಂದು 89 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಅಹಮದಾಬಾದ್ನ ಗಟ್ಲೋಡಿಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಅಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಈಸುದನ್ ಘಾದ್ವಿ ಅವರು ದೇವಭೂಮಿ ದ್ವಾರಕ ಜಿಲ್ಲೆಯ ಕಂಬಾಲಿಯ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ನವೆಂಬರ್ 5ರಿಂದ ಶುರುವಾದ ನಾಮಪತ್ರ ಸಲ್ಲಿಕೆಗೆ ನಿನ್ನೆ ಕೊನೆಯ ದಿನವಾಗಿತ್ತು. ಸರ್ಕಾರ – ಕೆಎಂಎಫ್ ನಡುವೆ ಸಮನ್ವಯ […]