ಪಟಾಕಿ ಅಂಗಡಿ ಮಾಲೀಕನ ಕಾರು ಅಡ್ಡಗಟ್ಟಿ 20 ಲಕ್ಷ ದರೋಡೆ

ಆನೇಕಲ್, ಅ.24- ಪಟಾಕಿ ಅಂಗಡಿ ಮಾಲೀಕನ ಕಾರನ್ನು ಅಡ್ಡಗಟ್ಟಿದ ದರೋಡೆಕೋರರು ಲಾಂಗ್ನಿಂದ ಮಾಲೀಕನ ಮೇಲೆ ಹಲ್ಲೆ ನಡೆಸಿ 20 ಲಕ್ಷ ಹಣ ದೋಚಿ ಪರಾರಿಯಾಗಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ಹೊರ ವಲಯದ ಆನೇಕಲ್ ತಾಲೂಕು ಹೊಸೂರು ಮುಖ್ಯ ರಸ್ತೆಯ ಅತ್ತಿಬೆಲೆ ಟೋಲ್ ಸಮೀಪದ ಕಾವೇರಮ್ಮನ ಗುಡಿ ಬಳಿ ಕಳೆದೆರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ತಮಿಳು ನಾಡಿನ ಹೊಸೂರು ರಸ್ತೆ ಸಮೀಪದ ನಿವಾಸಿ ಚಂದ್ರಶೇಖರ್ ರೆಡ್ಡಿ ಎಂಬುವರು ಹೆಬ್ಬಗೋಡಿಯಲ್ಲಿ ಪಟಾಕಿ ಅಂಗಡಿ […]