ಸಿಆರ್ಪಿಎಫ್ ಕಾರ್ಯ ಶ್ಲಾಘನೀಯ ; ಶಾ

ಜಗದಲ್ಪುರ,ಮಾ.25-ರಾಷ್ಟ್ರದ ಆಂತರಿಕ ಭದ್ರತೆಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳ ಕೊಡುಗೆ ಅಪಾರ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಸುರಕ್ಷಿತವಾಗಿ ನಿರ್ವಹಿಸುವ ಜವಾಬ್ದಾರಿಯನ್ನು ಸಿಆರ್ಪಿಎಫ್ ತುಕಡಿಗಳು ಹೊಂದಿವೆ ಕೇಂದ್ರ ಗೃಹ ಸಚಿವ ಅಮಿತ್ ಶ್ಲಾಘಿಸಿದ್ದಾರೆ. ಛತ್ತೀಸ್ಗಢದಲ್ಲಿ ಹಮ್ಮಿಕೊಂಡಿದ್ದ 84 ನೇ ಸಿಆರ್ಪಿಎಫ್ ದಿನದಲ್ಲಿ ಪಾಲ್ಗೊಂಡು ಮಾತನಾಡಿದ ಶಾ, ಮೊದಲ ಬಾರಿಗೆ, ನಕ್ಸಲೀಯರ ಪ್ರದೇಶದಲ್ಲಿ ಸಿಆರ್ಪಿಎಫ್ ದಿನವನ್ನು ಆಚರಿಸಲಾಗುತ್ತಿದೆ. ಸಿಆರ್ಪಿಎಫ್ ರಾಷ್ಟ್ರದ ಆಂತರಿಕ ಭದ್ರತೆಗೆ ಕೊಡುಗೆ ನೀಡಿದೆ. ರಾಷ್ಟ್ರವು ಮಹಿಳಾ ಸಿಆರ್ಪಿಎಫ್ ಸಿಬ್ಬಂದಿಗೆ ಗೌರವ ಸಲ್ಲಿಸುತ್ತದೆ ಎಂದಿದ್ದಾರೆ. ಕರ್ತಾರ್ ಪುರ್ ಗುರುದ್ವಾರದ […]
ಪಾಕ್ ಮೇಲೆ ದಾಳಿಗೆ ಸಜ್ಜಾಗಿದೆ ಭಾರತ : ಅಮೆರಿಕ ಗುಪ್ತಚರ ಇಲಾಖೆ ಎಚ್ಚರಿಕೆ

ನವದೆಹಲಿ,ಮಾ.9-ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಭಾರತ ತನ್ನ ಸೇನಾ ಶಕ್ತಿ ಮೂಲಕ ಪಾಠ ಕಲಿಸುವ ಸಾಧ್ಯತೆಗಳಿವೆ ಎಂದು ಅಮೆರಿಕ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಭಾರತ ಮತ್ತು ಪಾಕಿಸ್ತಾನ ಮತ್ತು ಭಾರತ ಮತ್ತು ಚೀನಾ ನಡುವೆ ಹೆಚ್ಚಿದ ಉದ್ವಿಗ್ನತೆ ಮತ್ತು ಅವುಗಳ ನಡುವೆ ಘರ್ಷಣೆಯ ಸಾಧ್ಯತೆಯನ್ನು ವಿಶ್ವ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಸಂಸ್ಥೆ ಸಲಹೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಪಾಕಿಸ್ತಾನದ ಪ್ರಚೋದನೆಗಳಿಗೆ ಮಿಲಿಟರಿ ಬಲದೊಂದಿಗೆ ಪ್ರತ್ಯುತ್ತರ ನೀಡುವ ಸಾಧ್ಯತೆ ಇದ್ದು, ಈ […]
ಮೂಲಸೌಕರ್ಯ ಅಭಿವೃದ್ಧಿಗೆ ಪ್ರಮುಖ ಆಧ್ಯತೆ : ಮೋದಿ

ನವದೆಹಲಿ,ಮಾ.4-ಮುಂಬರುವ 2047ರ ವೇಳೆಗೆ ನಮ್ಮ ದೇಶ ಅಭಿವೃದ್ಧಿ ಹೊಂದಿದ ದೇಶವಾಗಲು ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಕೇಂದ್ರ ಸರ್ಕಾರ ಪರಿಗಣಿಸುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮೂಲಸೌಕರ್ಯ ಮತ್ತು ಹೂಡಿಕೆ ಕುರಿತು ಬಜೆಟ್ ನಂತರದ ವೆಬ್ನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಬಜೆಟ್ ದೇಶದ ಮೂಲಸೌಕರ್ಯ ಕ್ಷೇತ್ರದ ಬೆಳವಣಿಗೆಗೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಹೇಳಿದರು. ನಾವು ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಪರಿಗಣಿಸುತ್ತೇವೆ; ಈ […]
ರಾಜ್ಯದ ಪ್ರತಿ ಮೂರು ಜಿಲ್ಲೆಗೊಂದು SDRF ಪಡೆ ನಿಯೋಜನೆ

ಬೆಂಗಳೂರು,ನ.7- ರಾಜ್ಯದ ಪ್ರತಿ ಮೂರು ಜಿಲ್ಲೆಗೆ ಒಂದು ಎಸ್ಡಿಆರ್ಎಫ್ ಪಡೆ ನಿಯೋಜನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಗೃಹ ಸಚಿವ ಆರಗ ಜಜ್ಞಾನೇಂದ್ರ ತಿಳಿಸಿದರು. ರಾಜಭವನದಲ್ಲಿಂದು ರಾಜ್ಯ ಪೌರ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹಾಗೂ ಎಸ್ಡಿಆರ್ಎಫ್ ನಿರ್ದೇಶನಾಲಯ ವತಿಯಿಂದ ಹಮ್ಮಿಕೊಂಡಿದ್ದ ಜೀವದ ಹಂಗನ್ನು ತೊರೆದು ಸಂಕಷ್ಟಕ್ಕೆ ಒಳಗಾದ ಜನತೆಯನ್ನು ರಕ್ಷಿಸಿದ ಹಾಗೂ ವಿಶಿಷ್ಟ ಸೇವೆಗೈದ ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯ ವಿಪತ್ತು ಹಾಗೂ ತುರ್ತು ಸೇವೆಗಳ ಪಡೆಯನ್ನು […]