ಕೊಳವೆ ಬಾವಿ ಹಗರಣ : ಬಿಬಿಎಂಪಿ ಮಾಜಿ ಸದಸ್ಯರಿಗೆ ಕಂಟಕ

ಬೆಂಗಳೂರು,ಜ.2- ಕೊಳವೆ ಬಾವಿ ಹಾಗೂ ಶುದ್ಧ ಕುಡಿಯುವ ನೀರು ಘಟಕ ಸ್ಥಾಪಿಸುವ ಯೋಜನೆಯಲ್ಲಿ ನಡೆದಿದೆ ಎನ್ನಲಾದ 969 ಕೋಟಿ ರೂ. ಅವ್ಯವಹಾರ ಪ್ರಕರಣದ ಬೆನ್ನು ಹತ್ತಿರುವ ಜಾರಿ ನಿರ್ದೇಶಾನಾಲಯದ ಅಧಿಕಾರಿಗಳು ತಪ್ಪಿತಸ್ಥ ಬಿಬಿಎಂಪಿ ಅಧಿಕಾರಿಗಳ ಬೆವರಿಳಿಸಿದ್ದು, ಕೆಲವು ಅಧಿಕಾರಿಗಳು ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಬಿಬಿಎಂಪಿ ಮಾಜಿ ಸದಸ್ಯರ ಹೆಸರೇಳಿರುವುದರಿಂದ ಕೆಲವು ಮಾಜಿ ಸದಸ್ಯರುಗಳಿಗೆ ನಡುಕ ಶುರುವಾಗಿದೆ. ಕಳೆದ ನಾಲ್ಕು ದಿನಗಳಿಂದ ಬಿಬಿಎಂಪಿಯ ಹಲವಾರು ಎಂಜಿನಿಯರ್‍ಗಳ ವಿಚಾರಣೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಕೋಟ್ಯಂತರ ರೂ.ಗಳ ಹಗರಣದ ಬಗ್ಗೆ ಇಂಚಿಂಚು […]