ಮತ್ತೆ ಚರ್ಚೆಯ ಕೇಂದ್ರ ಬಿಂದುವಾದ ಜಮೀರ್

ಬೆಂಗಳೂರು,ಜ.21- ವಿವಾದಗಳಿಗೆ ಜಮೀರ್ ಅಹಮದ್ ಆಪ್ತರೋ ಅಥವಾ ಜಮೀರ್ ಅಹಮದ್ಖಾನ್ಗೆ ವಿವಾದಗಳು ಇಷ್ಟವೋ ಎಂಬ ಗೊಂದಲಗಳ ನಡುವೆ ಚುನಾವಣೆ ಕಾಲದಲ್ಲಿ ಪಕ್ಷಕ್ಕೆ ಮತ್ತೊಂದು ಮುಜುಗರದ ಸಂಗತಿಗೆ ಕಾರಣರಾಗಿದ್ದಾರೆ. ಜೆಡಿಎಸ್ನಿಂದ ಕಾಂಗ್ರೆಸ್ಗೆ ವಲಸೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳ ಮೂಲಕ ಕಾಂಗ್ರೆಸ್ ವರ್ಚಸ್ಸಿಗೆ ಜಮೀರ್ ಧಕ್ಕೆಯುಂಟು ಮಾಡುತ್ತಲೇ ಇದ್ದಾರೆ. ಹೊಸದಾಗಿ ಕೆಸಿಆರ್ ಫಂಡಿಂಗ್ ವಿವಾದವಂತೂ ಭಾರೀ ಚರ್ಚೆಗೆ ಗ್ರಾಸವಾಗಿದೆ. ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ರಾವ್ ಟಿಆರ್ಎಸ್ ಪಕ್ಷವನ್ನು ಇತ್ತೀಚೆಗೆ ಬಿಆರ್ಎಸ್ ಆಗಿ ಪರಿವರ್ತಿಸಿ ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟಿದ್ದಾರೆ. ಬಿಜೆಪಿಗೆ ಪರ್ಯಾಯವಾಗಿ […]
ಕಾಂಗ್ರೆಸ್ ಸೋಲಿಸಲು ಕೆಸಿಆರ್ ಫಂಡಿಂಗ್ : ಪ್ರತಿಕ್ರಿಯಿಸಲು ಡಿಕೆಶಿ ನಕಾರ

ಬೆಂಗಳೂರು,ಜ.21- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ 500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಒಡೆಯಲು ಟಿಆರ್ಎಸ್ ನಾಯಕ ಹಾಗೂ ಮುಖ್ಯಮಂತ್ರಿ ಕೆ.ಸಿ ಚಂದ್ರಶೇಖರರಾವ್ ಅವರು ಹಣ ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಹಣ್ಣ ಕೊಟ್ಟಿರುವವರು ಹಾಗೂ ತೆಗೆದುಕೊಂಡವರನ್ನು ಕೇಳಿ. ಬೇರೆಯವರು ವೈಯಕ್ತಿಕ ವಿಚಾರಕ್ಕಾಗಿ ಚಂದ್ರಶೇಖರ್ರಾವ್ರನ್ನು ಭೇಟಿ ಮಾಡಿರಬಹುದು, ಅದನ್ನು […]
ಟೆರರ್ ಫಂಡಿಂಗ್ : ಕಾಶ್ಮೀರದ 12 ಸ್ಥಳಗಳಲ್ಲಿ ಎನ್ಐಎ ದಾಳಿ
ಶ್ರೀನಗರ,ಆ.8- ನಿಷೇಧಿತ ಸಂಘಟನೆಯ ಹೆಸರಿನಲ್ಲಿ ಉಗ್ರವಾದಿ ಚಟುವಟಿಕೆಗಳಿಗೆ ಹಣಕಾಸಿನ ಸಂಪನ್ಮೂಲ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ ಇಂದು ಕಣಿವೆ ರಾಜ್ಯದ 12 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.ದೋಹ ಜಿಲ್ಲೆಯ ದಾರಾ-ಗುಂಡಾನ್, ಮುನ್ಸಿಮೊಹಲ್ಲಾ, ಅಕ್ರಮ್ಬಂದ್, ನಗ್ರಿನಹಿಬಸ್ತಿ , ಕರೋಟಿಬಗ್ವಾರ್, ತೆಲೆಲಾ, ಮಲೋತಿಬಲ್ಲ ಮತ್ತು ಜಮ್ಮುವಿನ ಬತಿಂದಿ ಪ್ರದೇಶಗಳಲ್ಲಿ ಈ ದಾಳಿ ನಡೆಸಲಾಗಿದೆ. ಕಳೆದ ವರ್ಷ ಫೆ.5ರಂದು ಎನ್ಐಎ ಸ್ವಯಂಪ್ರೇರಿತವಾಗಿ ದಾಖಲಿಸಿದ್ದ ಎಫ್ಐಆರ್ ಆಧರಿಸಿ ಕಾರ್ಯಾಚರಣೆ ನಡೆದಿದೆ. ಜಮಾತಿ-ಇ-ಇಸ್ಲಾಮಿಕ್ ಸಂಘಟನೆಯ ಪದಾಧಿಕಾರಿಗಳ ವಿರುದ್ಧ ಶೋಧ ಕಾರ್ಯಾಚರಣೆ ನಡೆಸಿದೆ. […]