ಕಾಂಗ್ರೆಸ್‍ನಿಂದ ನಕ್ಸಲಿಸಂ,ಭಯೋತ್ಪಾದನೆಗೆ ಉತ್ತೇಜನ : ಯೋಗಿ

ವಾರಾಣಾಸಿ,ಮಾ.25-ಕಾಂಗ್ರೆಸ್ ಪಕ್ಷ ತಮ್ಮ ರಾಜಕೀಯ ಲಾಭಕ್ಕಾಗಿ ನಕ್ಸಲಿಸಂ ಮತ್ತು ಭಯೋತ್ಪಾದನೆಗಳನ್ನು ಉತ್ತೇಜಿಸುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮ್ಮುಖದಲ್ಲಿ ನಡೆದ ಸಂಪೂರ್ಣಾನಂದ ಸಂಸ್ಕøತ ವಿಶ್ವವಿದ್ಯಾಲಯದ ಮೈದಾನದಲ್ಲಿ 1,780 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದ ಬಳಿಕ ಮಾತನಾಡಿದ ಅವರು, ಬಡವರು, ದಲಿತರು ಮತ್ತು ಹಿಂದುಳಿದ ವರ್ಗಗಳ ಮಕ್ಕಳು ದೇಶದ ಅತ್ಯುನ್ನತ ಸ್ಥಾನಗಳನ್ನು ತಲುಪುತ್ತಿರುವುದನ್ನು ಕಾಂಗ್ರೆಸ್‍ಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಕಾಂಗ್ರೆಸ್ ಪಕ್ಷದ ಮಾಜಿ […]

ರಾಜಕೀಯ ಲಾಭಕ್ಕಾಗಿ ಎಸ್‍ಡಿಪಿಐ ಪಕ್ಷವನ್ನು ಬಿಜೆಪಿ ಪೋಷಿಸುತ್ತಿದೆ : ರಾಮಲಿಂಗಾರೆಡ್ಡಿ

ಬೆಂಗಳೂರು,ಆ.16- ಎಸ್‍ಡಿಪಿಐ ಪಕ್ಷದಿಂದಾಗಿ ಕಾಂಗ್ರೆಸ್‍ನ ಮತಗಳು ವಿಭಜನೆಯಾಗುತ್ತವೆ ಎಂಬ ಕಾರಣಕ್ಕೆ ಬಿಜೆಪಿ ಅದನ್ನು ನಿಷೇಧ ಮಾಡಲು ಪ್ರಯತ್ನಿಸುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಪ್ರಚೋದನಾಕಾರಿ ಹೇಳಿಕೆಗಳಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ಆರೋಪಿಸಿದರು. ಸರ್ಕಾರ ಕಾನೂನು ಬಿಗಿ ಮಾಡಬೇಕು. ಗಲಭೆ ಪೀಡಿತ ಪ್ರದೇಶಗಳಿಗೆ ದಕ್ಷ ಅಧಿಕಾರಿಗಳನ್ನು ನಿಯೋಜನೆ ಮಾಡಿ ಅವರಿಗೆ ಪೂರ್ಣ ಪ್ರಮಾಣದ ಸ್ವಾತಂತ್ರ್ಯ ನೀಡಬೇಕು. ಆಗ ಮಾತ್ರ ಪರಿಸ್ಥಿತಿ ತಿಳಿಗೊಳ್ಳಲು ಕಾರಣ. […]