ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ ಕುಸ್ತಿಪಟು ಸಾಕ್ಷಿ ಮಲ್ಲಿಕ್
ಮೈಸೂರು,ಸೆ.28- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಾಳೆ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್ ಚಾಲನೆ ನೀಡಲಿದ್ದಾರೆ. ಈ ಕುರಿತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಡಾ.ಹೆಚ್. ಎಸ್.ಗೋಪಾಲಕೃಷ್ಣ ಮಾಹಿತಿ ನೀಡಿ ನಾಳೆ ಸಂಜೆ 4.30ಕ್ಕೆ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ.ನಾರಾಯಣ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ಧ್ವಜಾರೋಹಣ ನಡೆಸಿಕೊಡಲಿದ್ದಾರೆ. ಸೆ.29ರಿಂದ ಅ.2ರವರೆಗೆ ದಸರಾ ಕ್ರೀಡಾಕೂಟ […]
ಕಾಮನ್ವೆಲ್ತ್ ಕ್ರೀಡಾಕೂಟ : ಲಾಂಗ್ಜಂಪ್ನಲ್ಲಿ ಭಾರತಕ್ಕೆ ಕಂಚು
ಬರ್ಮಿಂಗ್ಹ್ಯಾಮ್, ಆ.4- ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ತೇಜಸ್ವಿ ಶಂಕರ್ ಲಾಂಗ್ಜಂಪ್ನಲ್ಲಿ ಕಂಚಿನ ಪದಕ ಗೆದ್ದು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಫೈನಲ್ನಲ್ಲಿ 2.22 ಮೀಟರ್ ಜಿಗಿಯುವ ಮೂಲಕ ಭಾರತಕ್ಕೆ ಪದಕ ತಂದುಕೊಟ್ಟು ಹೊಸ ಕೀರ್ತಿ ಗಳಿಸಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಮೊದಲ ಬಾರಿಗೆ ಲಾಂಗ್ಜಂಪ್ ಕ್ರೀಡೆಯಲ್ಲಿ ಭಾರತ ಪದಕ ಗೆದ್ದಿದೆ.ಮೊದಲ ಹಂತದಿಂದಲೂ ಉತ್ತಮ ಪ್ರದರ್ಶನ ನೀಡಿದ ಶಂಕರ್, ಪದಕ ಗೆಲ್ಲುವ ಹುಮ್ಮಸ್ಸಿನಲ್ಲಿದ್ದರು. ಫೈನಲ್ಗೆ ಪ್ರವೇಶ ಪಡೆದ ನಂತರ ಮತ್ತಷ್ಟು ವಿಶ್ವಾಸ ಮೂಡಿತ್ತು. ಕೊನೆಗೆ ಕಂಚಿನ ಪದಕಕ್ಕೆ […]