ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್, ಜಾಮೀನು ಮಂಜೂರು

ಬೆಂಗಳೂರು,ಮಾ.7- ರಾಸಾಯನಿಕ ವಸ್ತುಗಳನ್ನು ಪೂರೈಕೆ ಮಾಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು ಬಂಧನದ ಭೀತಿ ಎದುರಿಸುತ್ತಿದ್ದ ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಈ ತೀರ್ಪಿನಿಂದಾಗಿಮಾಡಾಳ್ ವಿರೂಪಾಕ್ಷಪ್ಪ ಸದ್ಯಕ್ಕೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.ಲೋಕಾಯುಕ್ತ ಪೊಲೀಸರು ಬಂಧಿಸಬಹುದು ಎಂಬ ಹಿನ್ನಲೆಯಲ್ಲಿ ವಿರೂಪಾಕ್ಷಪ್ಪ ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠದ ನ್ಯಾಯಾೀಧಿಶ ಕೆ.ನಟರಾಜನ್, ಮಾಡಾಳ್ ಅವರಿಗೆ 5 ಲಕ್ಷ ಭದ್ರತಾ […]

ಬಿಗ್‍ಬಿ ಪಕ್ಕೆಲುಬು ಮುರಿತ, ಪ್ರಾಣಾಪಾಯದಿಂದ ಪಾರು

ಮುಂಬೈ,ಮಾ.6-ಚಿತ್ರಿಕರಣದ ವೇಳೆ ಬಲ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಗುರಿಯಾಗಿದ್ದ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಇದೀಗ ಚೇತರಿಸಿಕೊಂಡಿದ್ದು ಮುಂಬೈನಲ್ಲಿರುವ ತಮ್ಮ ಜಲ್ಸಾ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೈದ್ರಾಬಾದ್‍ನಲ್ಲಿ ನಡೆಯುತ್ತಿದ್ದ ಪ್ರಾಜೆಕ್ಟ್ ಕೆ ಚಿತ್ರಿಕರಣದಲ್ಲಿ 80 ವರ್ಷದ ಬಚ್ಚನ್ ಅವರು ಆಕ್ಷನ್ ದೃಶ್ಯದಲ್ಲಿ ಪಾಲ್ಗೊಂಡಿದ್ದಾಗ ಅವರ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ ನಂತರ ಅವರು ಚೇತರಿಸಿಕೊಂಡಿದ್ದಾರೆ. ಹೈದ್ರಾಬಾದ್‍ನಲ್ಲಿ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಒಳಗಾಗಿರುವ ವಿಷಯವನ್ನು […]

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ 8 ವರ್ಷ ಕಠಿಣ ಶಿಕ್ಷೆ

ತಿರುವನಂತಪುರಂ,ಜ.21- ಮದುವೆಯಾಗುವ ಭರವಸೆಯೊಂದಿಗೆ 14 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಇಲ್ಲಿನ ಶೀಘ್ರ ವಿಲೇವಾರಿ ನ್ಯಾಯಾಲಯ ಎಂಟು ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ವಟ್ಟಿಯೂರುಕಾವು ನಿವಾಸಿ 28 ವರ್ಷದ ಲಾಲ್ ಪ್ರಕಾಶ್ ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಾಸಿಕ್ಯೂಷನ್ ಪ್ರಕಾರ, 2013ರಲ್ಲಿ ಆರೋಪಿ ಪ್ರಕಾಶ್ 14 ವರ್ಷದ ಬಾಲಕಿಯನ್ನು ಬಲೆಗೆ ಬೀಳಿಸಿಕೊಂಡು ಸ್ನೇಹಿತನ ಮನೆಗೆ ಕರೆದುಕೊಂಡು ಹೋಗಿದ್ದು, ಅತ್ಯಾಚಾರ ಎಸಗಿದ್ದ. ನಂತರ ಬಾಲಕಿಗೆ ತನ್ನ ಕುಟುಂಬದ ಸದಸ್ಯರನ್ನು ಸಂಪರ್ಕಿಸಲು ಅವಕಾಶ ನೀಡಿರಲಿಲ್ಲ. ಎರಡು ವಾರಗಳ ನಂತರ ಆಕೆ […]

ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಅಪ್ರಾಪ್ತನಿಗೆ ಶಿಕ್ಷೆ

ಕೋಟಾ,ಜ.19- ನೆರೆಮನೆಯಲ್ಲಿ ಸಂಬಂಧಿ ಬಾಲಕನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಅಪರಾಧಕ್ಕಾಗಿ ಅಪ್ರಾಪ್ತನನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದ್ದು, ನೇರವಾಗಿ ಜೈಲಿಗೆ ಕಳುಹಿಸುವ ಬದಲು 20 ವರ್ಷ ತುಂಬುವರೆಗೂ ಕಲ್ಯಾಣ ಕೇಂದ್ರದಲ್ಲಿರುವಂತೆ ಆದೇಶಿಸಿದೆ. ಶಿಕ್ಷೆಗೆ ಒಳಗಾದ ಅಪರಾಧಿಗೆ ಪ್ರಸ್ತುತ 18 ವರ್ಷಗಳಾಗಿವೆ. ಆತನಿಗೆ 20 ವರ್ಷ ತುಂಬುವವರೆಗೂ ಬಾಲಾಪರಾಧಿಗಳನ್ನು ಇರಿಸುವ ಕೇಂದ್ರದಲ್ಲಿ ಪುನರ್ವಸತಿ ಕಲ್ಪಿಸಲಾಗುತ್ತದೆ. ಶಿಕ್ಷೆಯ ಜೊತೆಗೆ 20,000 ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಇನ್ನೂ ಆರು ತಿಂಗಳು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ […]

ನ್ಯಾಯಾಂಗ ನಿಂದನೆಗಾಗಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ

ನವದೆಹಲಿ, ಜು.11- ಕಿಂಗ್ ಫಿಶರ್ ಏರ್‍ಲೈನ್‍ಗೆ 9 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ಸಾಲ ಮರುಪಾವತಿ ಮಾಡದೆ ದೇಶ ಭ್ರಷ್ಟರಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಾಲ್ಕು ತಿಂಗಳ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಮಲ್ಯಗೆ 2 ಸಾವಿರ ರೂ. ದಂಡ ವಿಧಿಸಿದೆ. ಈ ಸಂಬಂಧ ಕಳೆದ ಮಾರ್ಚ್ 10 ರಂದು ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತಯ. ಮಲ್ಯ ವಿರುದ್ಧ ತೆಗೆದುಕೊಳ್ಳಬೇಕಾದ ಕ್ರಮಗಳು ಡೆಡ್‍ವಾಲ್ […]