ನಕಲಿ ಎನ್ಕೌಂಟರ್ ಮಾಡಿದ್ದ ಸೇನಾಧಿಕಾರಿಗೆ ಜೀವಾವಧಿ ಶಿಕ್ಷೆ

ಶ್ರೀನಗರ,ಮಾ.6-ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ನಕಲಿ ಎನ್ಕೌಂಟರ್ನಲ್ಲಿ ಭಾಗಿಯಾಗಿದ್ದ ಅಧಿಕಾರಿಯೊಬ್ಬರಿಗೆ ಸೇನಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಕೆಲವು ದಿನಗಳ ಹಿಂದೆ ಕೋರ್ಟ್ ಮಾರ್ಷಲ್ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ನಕಲಿ ಎನ್ಕೌಂಟರ್ನ ಆರೋಪಿ ಕ್ಯಾಪ್ಟನ್ ಭೂಪಿಂದರ್ ಸಿಂಗ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬಾಹುಬಲಿ-2 ದಾಖಲೆ ಮುರಿದ ಪಠಾಣ್ ಜುಲೈ 2020 ರಲ್ಲಿ, ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾದಲ್ಲಿ ಮೂವರು ಕಾರ್ಮಿಕರು ಕೊಲ್ಲಲ್ಪಟ್ಟರು. ಅವರು ಪಾಕಿಸ್ತಾನಿ ಭಯೋತ್ಪಾದಕರು ಎಂದು ಸೇನಾ ಅಧಿಕಾರಿಗಳು […]
ದೆಹಲಿ ಡಿಸಿಎಂ ವಿರುದ್ಧ ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್

ನವದೆಹಲಿ,ಫೆ.22- ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಕಂಟಕ ಎದುರಾಗಿದೆ. ಪ್ರತಿಪಕ್ಷಗಳ ಮಾಹಿತಿಗಳಿಗೆ ಕನ್ನ ಹಾಕಿದ ಆರೋಪದ ಮೇಲೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ವಿರುದ್ಧದ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ಈಗಾಗಲೇ ಸಿಸೋಡಿಯಾ ಅವರನ್ನು ವಿಚಾರಣೆಗೊಳಪಡಿಸಲು ಮುಂದಾಗಿದೆ ಕಳೆದ ಭಾನುವಾರ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ,ಅವರು ಬಜೆಟ್ ಸಿದ್ದಪಡಿಸುತ್ತಿರುವುದರಿಂದ ಸದ್ಯ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ನುಣುಚಿಕೊಂಡಿದ್ದರು, ಇದರ ಮಧ್ಯೆ, ಮಾಹಿತಿ […]
ಪಿಎಸ್ಐ ನೇಮಕಾತಿ ಅಕ್ರಮ : ಅಮೃತ್ಪೌಲ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ

ಬೆಂಗಳೂರು, ಡಿ.3- ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಪೌಲ್ ವಿರುದ್ಧ ಸಿಐಡಿ ಪೊಲೀಸರು 1406 ಪುಟಗಳ ಹೆಚ್ಚುವರಿ ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪೈಕಿ 38 ಸಾಕ್ಷಿದಾರರ ಹೇಳಿಕೆ, 78 ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದರು. ಅಮೆರಿಕಾಗೂ ಕಾಡುತ್ತಿದೆ ಚೀನಾದ ಟಿಕ್ಟಾಕ್ ಭಯ ಪಿಎಸ್ಐ […]