ಹೊಸ ವರ್ಷಕ್ಕೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಶಾಕ್

ಬೆಂಗಳೂರು,ಜ.1- ಹೊಸವರ್ಷದ ಸಂಭ್ರಮದಲ್ಲಿದ್ದ ಜನತೆ ತೈಲ ಮಾರುಕಟ್ಟೆ ಕಂಪನಿ ಶಾಕ್ ನೀಡಿದ್ದು, ನೂತನ ವರ್ಷದ ಮೊದಲ ದಿನವೇ ಎಲ್‍ಪಿಜಿ ಸಿಲಿಂಡರ್ ದರವನ್ನು 25 ರೂ.ಗೆ ಹೆಚ್ಚಳ ಮಾಡಿದೆ. ವಾಣಿಜ್ಯ ಸಿಲಿಂಡರ್ ಬೆಲೆಯನ್ನು 25 ರೂ.ಗೆ ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಿದೆ. ತೈಲ ಮಾರುಕಟ್ಟೆ ಕಂಪನಿಗಳ(ಓಎಂಸಿ) ವಾಣಿಜ್ಯ ಸಿಲಿಂಡರ್ ಬೆಲೆಯನ್ನು 25 ರೂ.ವರೆಗೆ ಹೆಚ್ಚಿಸಿದೆ. ಆದರೆ ಗೃಹಬಳಕೆಯ ಸಿಲಿಂಡರ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗದಿರುವುದು ಸಮಾಧಾನಕರ ಸಂಗತಿಯಾಗಿದೆ. ವಾಣಿಜ್ಯ ಸಿಲಿಂಡರ್ ದರ ಏರಿಕೆಯಿದ ಹೋಟೆಲ್, ರೆಸ್ಟೋರೆಂಟ್ […]

ಬ್ರೇಕಿಂಗ್ : ನಂದಿನಿ ಹಾಲಿನ ಪರಿಷ್ಕರಣೆ, ರೈತರಿಗೆ ಬಂಪರ್

ಬೆಂಗಳೂರು,ನ.14- ಆರ್ಥಿಕ ನಷ್ಟ ಹಾಗೂ ಪೈಪೋಟಿಯ ಸನ್ನಿವೇಶವನ್ನು ನಿರ್ವಹಿಸುವ ಸಲುವಾಗಿ ಕೆಎಂಎಫ್ ಹಾಲಿನ ದರವನ್ನು ಪರಿಷ್ಕರಣೆ ಮಾಡಿದ್ದು, ಹೆಚ್ಚಳವಾದ ಹಣವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆ ಮಾಡಲು ನಿರ್ಧರಿಸಿದೆ. ಕೆಎಂಎಫ್ ಸೇರಿದಂತೆ ಸರ್ಕಾರಿ ಹಾಲು ಒಕ್ಕೂಟಗಳು ಪ್ರತಿ ಲೀಟರ್‍ಗೆ ಸರಾಸರಿ 3 ರೂ.ಗಳಂತೆ ಏರಿಕೆ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುತ್ತಿದೆ. ರೈತರ ಬಹುದಿನಗಳ ಬೇಡಿಕೆಯಂತೆ ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಏರಿಕೆ ಮಾಡಲಾಗಿದೆ.ಇನ್ನು ಮುಂದೆ ನಂದಿನಿ ಹಾಲು ಮತ್ತು ಮೊಸರಿನ ದರವು ಪ್ರತಿ ಲೀಟರ್‍ಗೆ 3 […]

ಕರೆಂಟ್ ಶಾಕ್ : ಹಬ್ಬದ ಸಂಭ್ರಮದಲ್ಲಿದ್ದ ಜನರ ಹೊಟ್ಟೆ ಉರಿಸಿದ ಸರ್ಕಾರ

ಬೆಂಗಳೂರು,ಅ.1- ನವರಾತ್ರಿ ಹಬ್ಬ ಹೊಸ್ತಿಲಲ್ಲಿರುವ ರಾಜ್ಯದ ಜನತೆಗೆ ಸರ್ಕಾರ ವಿದ್ಯುತ್ ದರ ಏರಿಕೆಯ ಶಾಕ್ ಕೊಟ್ಟಿದೆ.ವಿದ್ಯುತ್ ಪೂರೈಕೆ ಮಾಡುವ ಕಂಪನಿಗಳ ಕೋರಿಕೆಯಂತೆ ಇಂದಿನಿಂದಲೇ ಜಾರಿಯಾ ಗುವಂತೆ ಪ್ರತಿ ಯೂನಿಟ್‍ಗೆ23ರಿಂದ 43 ಪೈಸೆ ಬೆಲೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ ನಿಯಂ ತ್ರಣ ಆಯೋಗ ಆದೇಶ ಹೊರಡಿಸಿದೆ. ನೂತನ ದರವು ಇಂದಿನಿಂದಲೇ ಜಾರಿಯಾಗಲಿದ್ದು, ಪ್ರತಿ ಯೂನಿಟ್‍ಗೆ ಬೆಸ್ಕಾಂ ವ್ಯಾಪ್ತಿಲ್ಲಿ 24 ಪೈಸೆ, ಸೆಸ್ಕಾಂ ವ್ಯಾಪ್ತಿಯ ಗ್ರಾಹಕರಿಗೆ 32 ಪೈಸೆ ಹಾಗೂ ಹೆಸ್ಕಾಂ, ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆ ವಿದ್ಯುತ್ […]