4 ಐತಿಹಾಸಿಕ ಕೆರೆ ನುಂಗಿರುವವರ ವಿರುದ್ಧ ಕ್ರಮಕ್ಕೆ NR ರಮೇಶ್ ಆಗ್ರಹ

ಬೆಂಗಳೂರು,ನ.14- ನಗರದ ಪ್ರಮುಖ ನಾಲ್ಕು ಕೆರೆಗಳನ್ನು ಒತ್ತುವರಿ ಮಾಡಿರುವವರು ಹಾಗೂ ಅವರ ಈ ಕಾರ್ಯಕ್ಕೆ ಕುಮಕ್ಕು ನೀಡಿರುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಒತ್ತಾಯಿಸಿದ್ದಾರೆ. ಬೆಂಗಳೂರು ನಗರ ಮತ್ತು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಹತ್ತಾರು ಐತಿಹಾಸಿಕ ಕೆರೆಗಳಿಗೆ ಎ.ಟಿ.ರಾಮಸ್ವಾಮಿ ಹಾಗೂ ಕೋಳಿವಾಡ ಸಮಿತಿ ಪರಿಶೀಲನೆ ನಡೆಸಿ ವರದಿ ನೀಡಿದೆ. […]