ಉತ್ತರ ಕರ್ನಾಟಕದಲ್ಲಿ ಮೋದಿ ಅಬ್ಬರ

ಬೆಂಗಳೂರು,ಜ.12-ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ಬೂಸ್ಟ್ ನೀಡಲಿದೆ ಎಂದೇ ಹೇಳಲಾಗಿದ್ದ ಹುಬ್ಬಳ್ಳಿ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನದಿಂದ ಆಡಳಿತಾರೂಢ ಬಿಜೆಪಿಯಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿತು. ನವದೆಹಲಿಯಿಂದ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರು, ವಿಮಾನ ನಿಲ್ದಾಣದಿಂದ ಸುಮಾರು ಆರು ಕಿ.ಮೀ. ರಸ್ತೆಯಲ್ಲಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ಯುವಜನತೆಯಲ್ಲಿ ಕಿಚ್ಚು ಹಚ್ಚಿಸಿದರು. ಮಧ್ಯಾಹ್ನ 3.30ರಿಂದ ವಿಮಾನ ನಿಲ್ದಾಣದ ಮೂಲಕ ಆರಂಭವಾದ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಆದು ಬಂದಿತು. ಮೋದಿ […]