ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ

ಬೆಂಗಳೂರು, ಜ.23- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಾಗದ ಮಾಲೀಕತ್ವದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈ ಬಾರಿ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆಗೆ ಬೆಂಗಳೂರು ನಗರ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಉತ್ತರ ವಿಭಾಗದ ಎಸಿ ಧ್ವಜರೋಹಣ ಮಾಡಲಿದ್ದಾರೆ. ಆಚರಣೆ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಅವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಕಂದಾಯ ಇಲಾಖೆ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲು […]
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಓವೈಸಿ ಮನವಿ

ಬೆಂಗಳೂರು,ನ.8-ವಾಣಿಜ್ಯ ರಾಜಧಾನಿ ಹುಬ್ಬಳ್ಳಿಯ ವಿವಾದಾತ್ಮಕ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಎಐಎಂಐಎಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ಅಸಾವುದ್ದೀನ್ ಓವೈಸಿ ಮನವಿ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಮಹಾನಗರ ಪಾಲಿಕೆಗೆ ಮನವಿ ಮಾಡಿರುವ ಅವರು ನ.10ರಂದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಬೇಕೆಂದು ಯೋಜಿಸುತ್ತಿದ್ದೇವೆ. ಕಾನೂನಿನಡಿ ಅವಕಾಶ ನೀಡಬೇಕೆಂದು ಆಯುಕ್ತರಿಗೆ ಪತ್ರದಲ್ಲಿ ಕೋರಿದ್ದಾರೆ. ಓವೈಸಿ ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ ಮಹಾನಗರ ಪಾಲಿಕೆ ಆಯುಕ್ತರು, ಸರ್ಕಾರ […]
ತೀವ್ರಗೊಂಡ ಈದ್ಗಾ ಮೈದಾನ ವಿವಾದ, ನಾಳೆ ಚಾಮರಾಜ ಪೇಟೆ ಬಂದ್
ಬೆಂಗಳೂರು,ಜು.11- ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತಾಗಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ ವೇದಿಕೆ ನಾಳೆ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಬೂದಿ ಮುಚ್ಚಿದ ಕೆಂಡದಂತಿದ್ದು, ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನಾಳಿನ ಚಾಮರಾಜಪೇಟೆ ಬಂದ್ ಹಿನ್ನೆಲೆಯಲ್ಲಿ ಒಬ್ಬ ಡಿಸಿಪಿ, ಮೂವರು ಎಸಿಪಿಗಳು, 15ಕ್ಕೂ ಹೆಚ್ಚು ಇನ್ಸ್ಪೆಕ್ಟರ್ಗಳು, 6 ಕೆಎಸ್ಆರ್ಪಿ, ಮೂರು ಸಿಎಆರ್ ತುಕಡಿಗಳು ಹಾಗೂ ಸ್ಥಳೀಯ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ […]