ಈದ್ಗಾ ಮೈದಾನದಲ್ಲಿ ಕಾಮಣ್ಣ-ರತಿ ಪ್ರತಿಷ್ಠಾಪನೆಗೆ ಪಟ್ಟು : ಹುಬ್ಬಳ್ಳಿ ಉದ್ವಿಗ್ನ

ಹುಬ್ಬಳ್ಳಿ, ಮಾ.9- ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಹೋಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾಮಣ್ಣ-ರತಿ ಮೂರ್ತಿ ಪ್ರತಿಷ್ಠಾಪಿಸಿ ಹೋಳಿ ಹಬ್ಬಕ್ಕೂ ಅವಕಾಶ ನೀಡಬೇಕು ಎಂದು ನಗರದ ವಿವಿಧ ಸಂಘ-ಸಂಸ್ಥೆಗಳು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ, ಮೇಯರ್‍ಗೆ ಮನವಿ ಸಲ್ಲಿಸಿ ಪಟ್ಟು ಹಿಡಿದಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಮೇಯರ್ ಈರೇಶ ಅಂಚಟಗೇರಿ ಪಾಲಿಕೆ ಸಭಾ ನಾಯಕರು, ವಿರೋಧ ಪಕ್ಷದ […]

ಬಿಹಾರದಲ್ಲಿ ಸರಸ್ವತಿ ಮೆರವಣಿಗೆಯಲ್ಲಿ ಗುಂಡಿನ ದಾಳಿ, ಒಬ್ಬ ಸಾವು

ಪಾಟ್ನಾ,ಜ.28- ಸರಸ್ವತಿ ಮೂರ್ತಿ ಮೆರವಣಿಗೆಯ ವೇಳೆ ಗುಂಡಿನ ದಾಳಿ ನಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆಗೆ ಬಿಹಾರದ ಪೊಲೀಸ್ ಕೇಂದ್ರ ಕಚೇರಿಯ ಕೂಗಳತೆಯ ದೂರದಲ್ಲಿ ನಡೆದಿದೆ. ಸೈದ್‍ಪುರ ಹಾಸ್ಟೆಲ್‍ನ ವಿದ್ಯಾರ್ಥಿಗಳು ಸರಡಸ್ವತಿ ವಿಗ್ರಹವನ್ನು ಗಂಗಾ ನದಿಯಲ್ಲಿ ವಿಸರ್ಜಿಸುವ ಮುನ್ನಾ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಪಿಸ್ತೂಲಿನಿಂದ ಆರು ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಜೆಹನಾಬಾದ್ ೀರಜ್ ಗಾಯಗೊಂಡಿದ್ದರು. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ೀರಜ್ ಮೃತಪಟ್ಟಿದ್ದಾನೆ. ಕಮಲ್ ಕಾಂಗ್ರೆಸ್ ಸೇರುವುದನ್ನು ಅಲ್ಲಗಳೆದ ಮಕ್ಕಳ್ […]

50 ವರ್ಷ ಹಿಂದೆ ಕಳ್ಳತನವಾಗಿದ್ದ ಪಾರ್ವತಿ ವಿಗ್ರಹ ನ್ಯೂಯಾರ್ಕ್‍ನಲ್ಲಿ ಪತ್ತೆ..!

ಚೆನ್ನೈ,ಆ.10- ಐವತ್ತು ವರ್ಷಗಳ ಹಿಂದೆ ತಮಿಳುನಾಡಿನ ದೇವಸ್ಥಾನದಿಂದ ಕಳವಾಗಿದ್ದ ಪಾರ್ವತಿ ದೇವಿಯ ವಿಗ್ರಹವು ನ್ಯೂಯಾರ್ಕ್‍ನಲ್ಲಿ ಪತ್ತೆಯಾಗಿದೆ. ಚೋಳರ ಕಾಲದ ಸುಮಾರು 12ನೇ ಶತಮಾನದ ತಾಮ್ರ ಮಿಶ್ರಲೋಹದ ವಿಗ್ರಹವು ಸುಮಾರು 52 ಸೆಂ.ಮೀ ಎತ್ತರವಿದ್ದು, ಇದರ ಮೌಲ್ಯ ಯುಸ್ ಡಾಲರ್ 212,575 (ಸುಮಾರು 1,68,26,143 ರೂ.) ಬೆಲೆ ಬಾಳುವ ವಿಗ್ರಹವು ಇದೀಗ ನ್ಯೂಯಾರ್ಕ್‍ನ ಬೋನ್ಹಮ್ಸ್ ಹರಾಜು ಹೌಸ್‍ನಲ್ಲಿ ಪತ್ತೆಯಾಗಿದೆ ಎಂದು ತಮಿಳುನಾಡು ವಿಗ್ರಹ ವಿಭಾಗದ ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಎಂದು ಐಡಲ್ ವಿಂಗ್ ತಿಳಿಸಿದೆ. ತಮಿಳುನಾಡಿನ ಕುಂಭಕೋಣಂನ ತಂಡನ್ತೋಟ್ಟಂನಲ್ಲಿರುವ […]