ನೇಕಾರ ಸಮ್ಮಾನ್ ಯೋಜನೆ ಜಾರಿ: 5000ರೂ. ನೇರ ನಗದು ವರ್ಗಾವಣೆ..

ಬೆಂಗಳೂರು, ಡಿ.16- ಕೈಮಗ್ಗ ನೇಕಾರರಿಗೆ ತಲಾ 5000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಯಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಮತ್ತಿತರರ ಅಧಿಕಾರಿಗಳು ಯೋಜನೆಗೆ ಚಾಲನೆ ಕೊಟ್ಟರು. ಇಂದಿನಿಂದಲೇ ಅನ್ವಯವಾಗುವಂತೆ ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ ಮುಖಾಂತರ ಪ್ರತಿ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು 5000ರೂ.ನಂತೆ ಒಟ್ಟು 2343.20 ಕೋಟಿ ರೂ.ಗಳನ್ನು […]

ಗುರಿ ತಲುಪದ ಬಜೆಟ್ ಯೋಜನೆಗಳ ಅನುಷ್ಠಾನ

ಬೆಂಗಳೂರು,ಡಿ.13- ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸಿ 9 ತಿಂಗಳು ಕಳೆದರೂ ಯೋಜನೆಗಳ ಅನುಷ್ಠಾನ ಮಾತ್ರ ನಿರೀಕ್ಷಿತ ಮಟ್ಟ ತಲುಪಿಲ್ಲ. ಬಜೆಟ್ ಮಂಡಿಸಿದ ಬಳಿಕ ಯೋಜನೆಗಳ ಅನುಷ್ಠಾನಕ್ಕಾಗಿ ಮುಖ್ಯ ಕಾರ್ಯದರ್ಶಿಗಳ ನೇತೃ ತ್ವದಲ್ಲಿ ಸಮಿತಿಯನ್ನು ರಚನೆ ಮಾಡುವುದಾಗಿ ಸಿಎಂ ಘೋಷಣೆ ಮಾಡಿದ್ದರು. ಈಗಾಗಲೇ ಬಜೆಟ್ ಮಂಡಿಸಿ 9 ತಿಂಗಳು ಕಳೆದು ಹೊಸ ಬಜೆಟ್‍ಗೆ ಸಿದ್ದತೆ ನಡೆಯುತ್ತಿರುವಾಗ ಘೋಷಣೆ ಮಾತ್ರ ಕಾಗದಕ್ಕೆ ಸೀಮಿತವಾಗಿದೆ. ಹಣಕಾಸು ವರ್ಷದ ಇಷ್ಟು ಅಧಿವಯಲ್ಲಿ ಒಟ್ಟು ಇಲಾಖಾವಾರು ಆರ್ಥಿಕ […]

NEP ಪಠ್ಯಕ್ರಮ ಜಾರಿಗೆ ತಜ್ಞರ ಸಮಿತಿ ರಚನೆ

ಬೆಂಗಳೂರು,ನ.15- ಮುಂಬರುವ ಶೈಕ್ಷಣಿಕ ವರ್ಷದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಜಾರಿ ಮಾಡುವ ಸಂಬಂಧ ರಾಜ್ಯ ಪಠ್ಯ ಕ್ರಮ ಚೌಕಟ್ಟು ರಚನೆಗಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಬೇಕು. ರಾಜ್ಯ ಪಠ್ಯಕ್ರಮ ಚೌಕಟ್ಟು ಕುರಿತಾಗಿ ಶಿಕ್ಷಣ […]

ಅ.2ರಿಂದ ಯಶಸ್ವಿನಿ ಯೋಜನೆ ಜಾರಿ

ಬೆಂಗಳೂರು, ಸೆ.13- ಸಹಕಾರ ಕ್ಷೇತ್ರಗಳಲ್ಲಿರುವವರಿಗೆ ಚಿಕಿತ್ಸೆ ನೀಡುವ ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2ರಿಂದ ಜಾರಿ ಮಾಡಲು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಅದರಂತೆ ಅನುಷ್ಠಾನಕ್ಕೆ ಬರಲಿದೆ ಎಂದು ಸಹಕಾರ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್‍ನ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮೊದಲು 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಹಕಾರ ಸಚಿವ ಎಚ್.ವಿಶ್ವನಾಥ್ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದರು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಈ ಯೋಜನೆ ಒಪ್ಪಿಗೆ ಇರಲಿಲ್ಲ. ಹಾಗಾಗಿ 2018ರಲ್ಲಿ ಸ್ಥಗಿತಗೊಳಿಸಿದರು.ಬದಲಿಗೆ ಆಯುಷ್ಮಾನ್ […]

20 ಸಾವಿರ ಅಂಗನವಾಡಿಗಳಲ್ಲಿ NEP ಜಾರಿ

ಬೆಂಗಳೂರು, ಸೆ.13- ಪ್ರಸಕ್ತ ಸಾಲಿನಲ್ಲಿ ರಾಜ್ಯ 20 ಸಾವಿರ ಅಂಗನವಾಡಿಗಳಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ಶಾಲಾಪೂರ್ವ ಶಿಕ್ಷಣ ಜಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಆಚಾರ್ ಹಾಲಪ್ಪ ಬಸಪ್ಪ ಹೇಳಿದರು. ವಿಧಾನ ಪರಿಷತ್‍ನಲ್ಲಿ ಜೆಡಿಎಸ್‍ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯಕ್ರಮಗಳನ್ನು ಜಾರಿ ಮಾಡಲಾಗುವುದು ಎಂದರು. ನೂತನ ಶಿಕ್ಷಣ ನೀತಿಯನ್ವಯ ಶಾಲಾ ಪೂರ್ವ […]