ರಾಮನಗರ ಸೂಪರ್ ಸ್ಪೆಷಾಲಿಟಿ ಜಿಲ್ಲಾಸ್ಪತ್ರೆ ಉದ್ಘಾಟನೆ

ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ 5.20 ಎಕರೆ ಜಾಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 550 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ದರ್ಜೆಯ ಜಿಲ್ಲಾಸ್ಪತ್ರೆ ಆಸ್ಪತ್ರೆ ಗುರುವಾರ ಲೋಕಾರ್ಪಣೆಗೊಂಡಿತು. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಆಸ್ಪತ್ರೆಯ ಲೋಕಾರ್ಪಣೆ ಮಾಡಿದರು. ಜತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಶಾಸಕರೂ ಆದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ, ಸಂಸದ ಡಿ.ಕೆ.ಸುರೇಶ ಇದ್ದರು.ಇದಕ್ಕೂ ಮುನ್ನ, ಟೊಯೋಟಾ ಕಂಪನಿಯು ಬಿಡದಿಯಲ್ಲಿ […]
ಅಭಿಮಾನಿಗಳ 13 ವರ್ಷಗಳ ಕನಸು ನನಸು, ವಿಷ್ಣು ಸ್ಮಾರಕ ಲೋಕಾರ್ಪಣೆ

ಮೈಸೂರು,ಜ29- ಬಹುವರ್ಷಗಳಿಂದ ವಿಷ್ಣುವರ್ಧನ್ ಅಭಿಮಾನಿಗಳು ಎದುರು ನೋಡುತ್ತಿದ್ದ ವಿಷ್ಣು ಸ್ಮಾರಕ ಇಂದು ಮೈಸೂರಿನ ಉದ್ಭೂರಿನಲ್ಲಿ ಲೋಕಾರ್ಪಣೆಗೊಂಡಿದೆ. ಕಳೆದ 13 ವರ್ಷಗಳ ಕನಸು ನನಸಾಗಿದ್ದು, ವಿಷ್ಣು ಅಭಿಮಾನಿಗಳಲ್ಲಿ ಉತ್ಸಾಹ ಇಮ್ಮಡಿಗೊಂಡಿತ್ತು. ವಿಷ್ಣುವರ್ಧನ್ ಅವರ ತವರೂರಿನಲ್ಲಿ ಅವರ ಸ್ಮಾರಕ ಉದ್ಘಾಟನೆಯಾಗುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಸ್ಮಾರಕ ಉದ್ಘಾಟನೆ ಅಂಗವಾಗಿ ಇತ್ತ ವಿಷ್ಣು ಪುಣ್ಯ ಭೂಮಿ ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಮೊದಲಿಗೆ ಮೈಸೂರಿನ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇರುವ ಡಾ.ವಿಷ್ಣುವರ್ಧನ್ ಉದ್ಯಾನವನದ […]