ಭಾರತ-ಚೀನಾ ಗಡಿ ಸಂಘರ್ಷ ಕುರಿತು ಅಮೇರಿಕ ಪ್ರತಿಕ್ರಿಯೆ ಏನು ಗೊತ್ತೇ..?

ವಾಷಿಂಗ್ಟನ್, ಡಿ .14 – ಗಡಿ ರೇಖೆಯನ್ನು ಗುರುತಿಸಲು ಭಾರತ ಮತ್ತು ಚೀನಾ ದ್ವಿಪಕ್ಷೀಯ ಮಾತುಕತೆಗೆ ಮಾರ್ಗ ಕಂಡುಕೊಳ್ಳಬೇಕು ಎಂದು ಆಮೆರಿಕ ಹೇಳಿದೆ. ಪ್ರಾದೇಶಿಕ ಹಕ್ಕುಗಳಿಗಾಗಿ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ತಿಳಿಸಿದೆ. ಆದರೆ ಎರಡೂ ಕಡೆಯವರು ಘರ್ಷಣೆಯಿಂದ ಬೇಗನೆ ಹೊರಬಂದಂತೆ ತೋರುತ್ತಿರುವುದು ನಮಗೆ ಸಂತೋಷವಾಗಿದೆ, ಆದರು ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪ್ರೈಸ್ತಿಳಿಸಿದ್ದಾರೆ. ಚಿಕನ್ ರೋಲ್ ಕೊಡದಿದ್ದಕ್ಕೆ ಹೊಟೇಲ್ ಮಾಲಿಕನ ಮನೆಗೆ ಬೆಂಕಿ […]
ತವಾಂಗ್ ಘರ್ಷಣೆ : ರಾಜ್ನಾಥ್ಸಿಂಗ್ ತುರ್ತು ಸಭೆ

ನವದೆಹಲಿ,ಡಿ.13- ಅರುಣಾಚಲ ಪ್ರದೇಶದ ಯಾಂಗಷ್ಟೆ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಚೀನಾ ಯೋಧರು ಭಾರತದ ಗಡಿಯೊಳಗೆ ನುಸುಳಿ ಚೆಕ್ಪೋಸ್ಟ್ಅನ್ನು ಧ್ವಂಸಗೊಳಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಿರಿಯ ಅಧಿರಿಗಳ ಜೊತೆ ತುರ್ತು ಸಭೆ ನಡೆಸಿದರು. ಡಿ.9ರಂದು ನಡೆದ ಘಟನೆ ನಾಲ್ಕು ದಿನದ ಬಳಿಕ ತಡವಾಗಿ ಬೆಳಕಿ ಬಂದಿದ್ದು, ಇಂದು ಬೆಳಗ್ಗೆ ರಾಜನಾಥ್ ಸಿಂಗ್ ಅವರು ಸೇನೆಯ ಮುಖ್ಯಸ್ಥರಾದ ಅನಿಲ್ ಚವ್ಹಾಣ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ದೆವೊಲ್ ಸೇರಿದಂತೆ ಮತ್ತಿತರ […]