ಭಾರತದಲ್ಲಿ ಮುಕ್ತ ಮನಸ್ಸಿನಿಂದ ಬಂಡವಾಳ ಹೂಡಿ : ಮೋದಿ ಕರೆ

ಬೆಂಗಳೂರು,ಫೆ.6-ಭಾರತ ಇಂಧನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಇಲ್ಲಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉದ್ಯಮಿಗಳು ಮುಕ್ತ ಮನಸ್ಸಿನಿಂದ ಬಂಡವಾಳ ಹೂಡಲು ಮುಂದೆ ಬರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಇಂಧನ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ 30 ನಿಮಿಷಗಳ ಭಾಷಣದಲ್ಲಿ ಇಂಧನ ಕ್ಷೇತ್ರ, ಮಾಹಿತಿ ಮತ್ತು ತಂತ್ರಜ್ಞಾನ ಸೇರಿದಂತೆ ಭಾರತ ವಿವಿಧ ಕ್ಷೇತ್ರದಲ್ಲಿ ಸಾಧಿಸಿರುವ ಯಶೋಗಾಥೆಯನ್ನು ಉದ್ದಿಮೆದಾರರ ಮುಂದಿಟ್ಟರು. ಇಂಧನ ಕ್ಷೇತ್ರದಲ್ಲಿ ಹಲವಾರು ಅವಕಾಶಗಳಿವೆ. ಇದನ್ನು ಉದ್ಯಮಿಗಳು […]
ನಾಳೆ ಮತ್ತೆ ರಾಜ್ಯಕ್ಕೆ ಬರುತ್ತಿದ್ದಾರೆ ಪ್ರಧಾನಿ ಮೋದಿ

ಬೆಂಗಳೂರು,ಫೆ.5- ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ನಾಳೆ ಮತ್ತೆ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ವಿಧಾನಸಭೆ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ. ಕಳೆದ ಒಂದು ತಿಂಗಳ ಅವಯಿಂದ ಇದು ಪ್ರಧಾನಿಗಳ ಮೂರನೇ ಭೇಟಿಯಾಗಿದೆ. ಇದೊಂದು ಸರ್ಕಾರಿ ಕಾರ್ಯಕ್ರಮವಾಗಿದ್ದರೂ ಚುನಾವಣೆಯ ಮುಂದುವರೆದ ಪ್ರಚಾರ ಎಂದೇ ಬಿಂಬಿತವಾಗಿದೆ. ನಾಳೆ 8.20ರ ಸುಮಾರಿಗೆ ದೆಹಲಿಯಿಂದ ಹೊರಡುವ ಮೋದಿ ಅವರು ವಿಶೇಷ ವಿಮಾನದ ಮೂಲಕ 11 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದು, 2023ರ ಐಇಡಬ್ಲ್ಯೂ ಭಾರತ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ.ಫೆಬ್ರವರಿ 6 ರಿಂದ 8 ರ […]