ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ತಡೆಗೆ ಇಂದು ಮಹತ್ವದ ಸಭೆ

ನವದೆಹಲಿ,ಮಾ.20-ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಕುರಿತಂತೆ ಇಂದು ಮಹತ್ವದ ಸಭೆ ನಡೆಯಲಿದೆ. ಸೋಂಕು ಏರಿಕೆ ಜತೆಗೆ ನಿನ್ನೆ ಒಂದೇ ದಿನ ಮಹಾಮಾರಿಗೆ ನಾಲ್ವರು ಬಲಿಯಾಗಿರುವ ಹಿನ್ನೆಲೆಯಲ್ಲಿ ಉನ್ನತ ವೈದ್ಯಕೀಯ ಸಂಸ್ಥೆ ಇಂದು ಸಂಜೆ ಸಭೆ ನಡೆಸಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಹೆಚ್ಚುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನಿನ್ನೆ ಪರಿಷ್ಕøತ ಮಾರ್ಗಸೂಚಿಗಳನ್ನು ಹೊರಡಿಸಿರುವ ಬೆನ್ನಲ್ಲೆ ಮಹತ್ವದ ಸಭೆ ನಡೆಸಲಾಗುತ್ತಿದೆ. ದೇಶಕ್ಕೆ ಅಪಮಾನ ಮಾಡುವವರ ವಿರುದ್ಧ ಉಪರಾಷ್ಟ್ರಪತಿ ಕಿಡಿ ಕೇರಳ, ಮಹಾರಾಷ್ಟ್ರ […]
ಕರಾವಳಿ ಭಾಗದಲ್ಲಿ ಹಂದಿಜ್ವರ ಹಾವಳಿ, ಎಚ್ಛೆತ್ತುಕೊಂಡ ಜಿಲ್ಲಾಡಳಿತ

ಮಂಗಳೂರು,ನ.5- ದಕ್ಷಿಣ ಕರಾವಳಿ ಭಾಗದಲ್ಲಿ ಹಂದಿಜ್ವರ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಕೆಲಾರೈ ಸಮೀಪ ನೀರಂಮಾರ್ಗ ಗ್ರಾಮದ ಹಂದಿ ಸಾಗಾಣಿಕೆ ಕೇಂದ್ರದಲ್ಲಿ ಹಂದಿಜ್ವರ ಕಾಣಿಸಿಕೊಂಡಿದ್ದು ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ತುರ್ತು ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಎಂಆರ್ ರವಿಕುಮಾರ್ ಈ ಬಗ್ಗೆ ಹೇಳಿಕೆ ನೀಡಿದ್ದು, ಆತಂಕಪಡುವ ಅಗತ್ಯವಿಲ್ಲ. ಹಂದಿಜ್ವರ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವುದಿಲ್ಲ. ಸರಿಯಾಗಿ ಬೇಯಿಸಿದ ಹಂದಿ ಮಾಂಸ ಸೇವನೆಯಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಹುಲಿ ಎಂದೂ ಹುಲ್ಲು ತಿನ್ನಲ್ಲ : ಸ್ವಪಕ್ಷೀಯರ ವಿರುದ್ಧವೇ ರೆಡ್ಡಿ ಕೆಂಡಾಮಂಡಲ […]