ಹೈದ್ರಾಬಾದ್ ಕರ್ನಾಟಕ ಮೀಸಲಾತಿಯಿಂದ ಇತರೆ ಭಾಗದವರಿಗೆ ಭಾರೀ ಅನ್ಯಾಯ

ಬೆಂಗಳೂರು,ಮಾ.17- ಹೈದರಾಬಾದ್ ಕರ್ನಾಟಕಕ್ಕೆ ನೀಡಿರುವ ಮೀಸಲಾತಿಯಿಂದಾಗಿ ಮೈಸೂರು, ಕಿತ್ತೂರು ಕರ್ನಾಟಕ ಹಾಗೂ ಕರಾವಳಿ ಭಾಗದ ಜನರಿಗೆ ಭಾರೀ ಅನ್ಯಾಯವಾಗುತ್ತಿದೆ ಎಂದು ಇತರೆ ಕರ್ನಾಟಕ ಭಾಗದ ಮುಖಂಡರು ಆರೋಪಿಸಿದ್ದಾರೆ. ಸಂವಿಧಾನದ ಅನುಚ್ಛೇದ 371-ಜೆ ಅಡಿಯಲ್ಲಿ ಹೈದರಾ ಬಾದ್ ಕರ್ನಾಟಕದ ಭಾಗಕ್ಕೆ ನೀಡಿರುವ ಮೀಸಲಾತಿ ಇದೇ ರೀತಿ ಮುಂದುವರೆದರೆ ಮುಂದಿನ 20ರಿಂದ 30 ವರ್ಷಗಳಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಉನ್ನತ ಹುದ್ದೆಗಳಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಜನರೇ ತುಂಬಿ ಹೋಗಿರುತ್ತಾರೆ ಇದರಿಂದ ನಮಗೆ ಭಾರಿ ಅನ್ಯಾಯವಾಗಲಿದೆ ಎಂದು ನಿವೃತ್ತ ಪೊಲೀಸ್ […]

ಅನ್ಯಾಯದ ವಿರುದ್ಧ ಉಪ್ಪಿನ ಸತ್ಯಾಗ್ರಹ ಪರಿಣಾಮಕಾರಿ ಹೋರಾಟ : ಪ್ರಧಾನಿ

ನವದೆಹಲಿ,ಮಾ.12- ಐತಿಹಾಸಿಕ ಉಪ್ಪಿನ ಸತ್ಯಾಗ್ರಹ ಅನ್ಯಾಯದ ವಿರುದ್ಧ ನೆನಪಿನಲ್ಲಿ ಉಳಿಯುವ ಪರಿಣಾಮಕಾರಿ ಹೋರಾಟವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಮಾರ್ಚ್ 12ರಂದು ದಂಡಿ ಚಳವಳಿಯ ಮಾರ್ಚ್ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಚಳವಳಿಯಲ್ಲಿ ಭಾಗವಹಿಸಿದ್ದ ಮಹಾತ್ಮಾ ಗಾಂಧಿ ಸೇರಿದಂತೆ ಎಲ್ಲರಿಗೂ ಗೌರವ ಸಲ್ಲಿಸಿದ್ದಾರೆ. ದಂಡಿ ಚಳವಳಿ ಅನ್ಯಾಯದ ವಿರುದ್ಧ ನೆನಪಿನಲ್ಲಿ ಉಳಿಯುವ ದೃಢವಾದ ಹೋರಾಟವಾಗಿದೆ. ಉಪ್ಪಿನ ಸತ್ಯಾಗ್ರಹ ಎಂದು ಕರೆಯಲ್ಪಡುವ 1930 ರ ದಂಡಿ ಆಂದೋಲನ ಭಾರತದ ಸ್ವಾತಂತ್ರ್ಯ ಹೋರಾಟದ […]

ಅನ್ಯಾಯದ ವಿರುದ್ಧ ಬಾಪು ಮಾದರಿಯಲ್ಲಿ ದೇಶ ಒಗ್ಗೂಡಿಸಾಲು ರಾಹುಲ್‍ ಪ್ರತಿಜ್ಞೆ

ನವದೆಹಲಿ, ಅ.2- ಅನ್ಯಾಯದ ವಿರುದ್ಧ ದೇಶವನ್ನು ಮಹಾತ್ಮ ಗಾಂಧಿಜೀ ಅವರ ಮಾದರಿಯಲ್ಲಿ ಒಗ್ಗೂಡಿಸುವ ಪ್ರತಿಜ್ಞೆ ಕೈಗೊಂಡಿರುವುದಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಹೇಳಿದ್ದಾರೆ. ಮಹಾತ್ಮ ಗಾಂಧಿ ಅವರ 153ನೇ ಹುಟ್ಟು ಹಬ್ಬದ ಅಂಗವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬಾಪು ನಮಗೆ ಸತ್ಯ ಮತ್ತು ಅಹಿಂಸೆಯ ಹಾದಿಯಲ್ಲಿ ನಡೆಯಲು ಕಲಿಸಿದರು. ಪ್ರೀತಿ, ಸಹಾನುಭೂತಿ, ಸಾಮರಸ್ಯ ಮತ್ತು ಮಾನವೀಯತೆಯ ಅರ್ಥವನ್ನು ನಮಗೆ ವಿವರಿಸಿದರು ಎಂದು ಹೇಳಿದ್ದಾರೆ. ಅನ್ಯಾಯದ ವಿರುದ್ಧ ಅವರು ದೇಶವನ್ನು ಒಗ್ಗೂಡಿಸಿದಂತೆ, ನಾವು ನಮ್ಮ ಭಾರತವನ್ನು ಒಂದುಗೂಡಿಸುವ […]