ಎಸ್ಸಿ ಒಳ ಮೀಸಲಾತಿ ಕಲ್ಪಿಸಲು ಮುಂದಾದ ಸರ್ಕಾರ

ಬೆಂಗಳೂರು, ಜ.2- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಒಕ್ಕಲಿಗರು, ಲಿಂಗಾಯತರ ಮೀಸಲಾತಿ ಬೇಡಿಕೆ ಈಡೇರಿಸುವ ಮೂಲಕ ಬೊಮ್ಮಾಯಿ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇದೀಗ ಪರಿಶಿಷ್ಟ ಜಾತಿಯವರ ಬಹುಕಾಲದ ಬೇಡಿಕೆಯಾದ ಒಳ ಮೀಸಲಾತಿ ಕಲ್ಪಿಸಲು ಮುಂದಾಗಿದೆ. ಆ ಮೂಲಕ ಬೊಮ್ಮಾಯಿ ಸರ್ಕಾರ ಚುನಾವಣಾ ದಿಗ್ವಿಜಯಕ್ಕಾಗಿ ಕಾರ್ಯತಂತ್ರ ರೂಪಿಸಿದೆ. ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡಲು ಈಗಾಗಲೇ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದ್ದು, ಸಂಪುಟ ಉಪಸಮಿತಿ ವರದಿ ಆಧಾರದಲ್ಲಿ […]