ರಾಜ್ಯಕ್ಕೆ ಲಗ್ಗೆಯಿಡಲಿದ್ದಾರೆ ಬಿಜೆಪಿ ಘಟಾನುಘಟಿ ನಾಯಕರು

ಬೆಂಗಳೂರು,ಡಿ.7- ಗುಜರಾತ್ ಮತ್ತು ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶವನ್ನು ಎದುರು ನೋಡುತ್ತಿರುವ ರಾಜ್ಯ ಬಿಜೆಪಿ ನಾಯಕರು ಪ್ರದೇಶವಾರಿನಂತೆ ಘಟಾನುಘಟಿ ನಾಯಕರನ್ನು ಕರ್ನಾಟಕಕ್ಕೆ ಆಹ್ವಾನಿಸಲು ಮುಂದಾಗಿದ್ದಾರೆ. ಅಭಿವೃದ್ಧಿ ಮತ್ತು ಹಿಂದುತ್ವವನ್ನು ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವಿಭಿನ್ನವಾದ ಪ್ರಚಾರ ತಂತ್ರವನ್ನು ಹೆಣೆದಿದೆ. ಪ್ರಧಾನಿ ನರೇಂದ್ರಮೋದಿ ಅವರಿಂದ ಅಭಿವೃದ್ಧಿ ಅಜೆಂಡಾ ಪ್ರಸ್ತಾಪವಾದರೆ ಹಿಂದೂ ಫೈರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಿಂದೂತ್ವ ಅಸ್ತ್ರವನ್ನು ಬಳಸಲಿ ದ್ದಾರೆ. ಯಾವ ನಾಯಕರು ಎಲ್ಲಿ, ಯಾವ […]