ಕೊಹಿನೂರ್ ವಜ್ರ ಭಾರತಕ್ಕೆ ವಾಪಸ್ ತರಲು ಮಧ್ಯಸ್ಥಿಕೆ ವಹಿಸುವಂತೆ ರಾಷ್ಟಪತಿಗೆ ಒತ್ತಾಯ

ಭುವನೇಶ್ವರ, ಸೆ 13 -ಬ್ರಿಟನ್ ರಾಣಿ ಬಳಿಯಿದ್ದ ಕೊಹಿನೂರ್ ವಜ್ರವು ಶ್ರೀ ಜಗನ್ನಾಥ ದೇವರಿಗೆ ಸೇರಿದ್ದಾಗಿದ್ದು ಇದನ್ನು ಭಾರತಕ್ಕೆ ವಾಪಸ್ ತರಲು ರಾಷ್ಟಪತಿ ದ್ರೌಪದಿ ಮುರ್ಮು ಅವರ ಮಧ್ಯಸ್ಥಿಕೆ ವಹಿಸಬೇಕೆಂದು ಒಡಿಶಾದ ಸಾಮಾಜಿಕ-ಸಾಂಸ್ಕøತಿಕ ಸಂಘಟನೆ ಒತ್ತಾಯಿಸಿದೆ. ರಾಣಿ ಎಲಿಜಬೆತ್ 11 ರ ಮರಣದ ನಂತರ, ಆಕೆಯ ಮಗ ಪ್ರಿನ್ಸ್ ಚಾಲ್ಸರ್ ಬ್ರಿಟನ್ ರಾಜ ಸಿಂಹಾಸನ ಅಲಂಕರಿಸಿದ್ದು ಈಗ 105-ಕ್ಯಾರೆಟ್ ವಜ್ರ ಇರುವ ಕಿರೀಟ ಅವರ ಪತ್ನಿಯಾದ ರಾಣಿ ಕಾನ್ರ್ವಾಲ್ ಕ್ಯಾಮಿಲ್ಲಾ ಹೋಗುತ್ತದೆ. ಪಂಜಾಬ್ ಮಹಾರಾಜರಾಗಿದ್ದ ರಂಜಿತ್ ಸಿಂಗ್ […]

ಪುರಿ ಜಗನ್ನಾಥ ದೇಗುಲದಲ್ಲಿ ಬೆಂಕಿ ಅವಘಡ

ಪುರಿ, ಆ. 7- ವಿಶ್ವ ಪ್ರಸಿದ್ಧ ಪುರಿ ಜಗನ್ನಾಥ ದೇಗುಲದಲ್ಲಿ ಕಳೆದ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದರೂ ಕೂಡ ಅನಾಹುತವನ್ನು ತಪ್ಪಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಳೆದ ತಡರಾತ್ರಿ ಜಗನ್ನಾಥ ದೇಗುಲದ ಸಾರಾ ಗರಾ (ಅಡುಗೆ ಮನೆ)ದಲ್ಲಿ ಬೆಂಕಿ ಕಾಣಿಸಿಕೊಂಡಿದೆ, ದೇಗುಲದ ಸಿಬ್ಬಂದಿಗಳು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಬೆಂಕಿ ನಂದಿಸಿ ಭಾರೀ ದುರಂತ ತಪ್ಪಿಸಿದ್ದಾರೆ. ಅಗ್ನಿಶಾಮಕದಳದ ಸಮಯಪ್ರಜ್ಞೆಯಿಂದಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಸಾರಾಗರಾದಲ್ಲಿ […]