ಏಷ್ಯಾ ಕಪ್ ಪಂದ್ಯದ ಭವಿಷ್ಯ ಬಿಸಿಸಿಐ ನಿರ್ಧರಿಸಲಿದೆ ; ರೋಹಿತ್

ನವದೆಹಲಿ,ಅ.22- ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ತಂಡ ಭಾಗವಹಿಸುವ ಬಗ್ಗೆ ಬಿಸಿಸಿಐ ನಿರ್ಧರಿಸಲಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಅಭಿಪ್ರಾಯಪಟ್ಟಿದ್ದಾರೆ. ಸಧ್ಯ ನಾವು ಟಿ-20 ವಿಶ್ವಕಪ್ ಬಗ್ಗೆ ಮಾತ್ರ ತಲೆಕೆಡಿಸಿಕೊಂಡಿದ್ದೇವೆ. ನಮಗೆ ಮೊದಲು ಕಪ್ ಗೆಲ್ಲುವುದು ಮುಖ್ಯ ಇತರ ಪಂದ್ಯಗಳ ಬಗ್ಗೆ ಬಿಸಿಸಿಐ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. 2023ರಲ್ಲಿ ಪಾಕ್‍ನಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ಭಾಗವಹಿಸುತ್ತಿಲ್ಲ. ಒಂದು ವೇಳೆ ತಟಸ್ಥ ಸ್ಥಳದಲ್ಲಿ ಪಂದ್ಯ ನಡೆದರೆ […]

ತ್ರಿವರ್ಣ ಧ್ವಜ ನಿರಾಕರಿಸಿ ವಿವಾದಕ್ಕೆ ಸಿಲುಕಿದ ಜೈಶಾ

ನವದೆಹಲಿ,ಆ.29- ಪಾಕಿಸ್ತಾನ ಮತ್ತು ಭಾರತದ ನಡುವಿನ ಹೈವೊಲ್ಟೇಜ್ ಪಂದ್ಯಾವಳಿಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಭಾರತೀಯ ತ್ರಿವರ್ಣ ಧ್ವಜ ಹಿಡಿಯಲು ನಿರಾಕರಿಸಿರುವುದು ವಿವಾದಕ್ಕೀಡಾಗಿದೆ. ನಿನ್ನೆ ದುಬೈನಲ್ಲಿ ನಡೆದ ಏಷ್ಯಾ ಕಪ್-2022ರ ಪಂದ್ಯಾವಳಿಯಲ್ಲಿ ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ಅವರ ಜೋಡಿಯ ಸಹಾಯದಿಂದ ಭಾರತ ಪಾಕಿಸ್ತಾನವನ್ನು ಐದು ವಿಕೆಟ್‍ಗಳಿಂದ ಸೋಲಿಸುವ ಹಂತದಲ್ಲಿ ಕ್ರೀಡಾಂಗಣದಲ್ಲಿ ಭಾರೀ ಕರತಾಡನ ಕೇಳಿ ಬಂತು. ಅಭಿಮಾನಿಗಳು ಚಪ್ಪಾಳೆ ತಟ್ಟಿ ತಮ್ಮ ಅಭಿಮಾನವನ್ನು ಮೆರೆದರು. ಈ ಸಂದರ್ಭದಲ್ಲಿ ಜೈ ಶಾ ಕೂಡ […]