ರಾಹುಲ್ ಹೇಳಿಕೆಗೆ ತಬ್ಬಿಬ್ಬಾದ ಪತ್ರಕರ್ತರು

ಇಂದೋರ್,ನ.29- ನಾನು ರಾಹುಲ್ ಗಾಂಧಿಯನ್ನು ಹಲವು ವರ್ಷಗಳ ಹಿಂದೆಯೇ ಕೈಬಿಟ್ಟಿದ್ದೇನೆ. ರಾಹುಲ್ ಗಾಂಧಿ ನಿಮ್ಮ ಮನಸ್ಸಿನಲ್ಲಿದ್ದಾರೆ. ನನ್ನಲ್ಲಿಲ್ಲ.. ಈ ರೀತಿ ವೇದಾಂತಿಯಂತೆ ಮಾತನಾಡಿ ರಾಹುಲ್ ಗಾಂಧಿ ಪತ್ರಕರ್ತರನ್ನೇ ತಬ್ಬಿಬ್ಬು ಮಾಡಿದ್ದಾರೆ. ಇಂದೋರ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯ ಪ್ರಶ್ನೋತ್ತರ ಅವಧಿಯಲ್ಲಿ ರಾಹುಲ್ ಉತ್ತರಗಳು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್‍ನ ಮುಂದಾಳುವನ್ನಾಗಿ ಬಿಂಬಿಸಲು ಹಲವು ರೀತಿಯ ಪ್ರಯತ್ನಗಳು ನಡೆಯುತ್ತಿವೆ. ಅದರಲ್ಲಿ ಭಾರತ ಐಕ್ಯತಾ ಯಾತ್ರೆ ಪ್ರಮುಖವಾಗಿದೆ. ಗಡಿ ವಿವಾದ ಸಮರ್ಥ ವಾದಕ್ಕೆ […]

KUWJ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು,ನ.18- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿ ಹಾಗೂ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ ತಿಳಿಸಿದ್ದಾರೆ.ಪ್ರಶಸ್ತಿ ವಿವರಗಳು: ಷರತ್ತುಗಳು :ಪ್ರಶಸ್ತಿಗೆ 2020 ಜನವರಿ 1 ರಿಂದ 2020 ಡಿಸೆಂಬರ್ 31 ರೊಳಗೆ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ/ವರದಿ/ವಿಶೇಷ ವರದಿ ಸುದ್ದಿ ಛಾಯಾ ಚಿತ್ರಗಳನ್ನು ಕಳುಹಿಸಬೇಕು. ನ.1ರಿಂದಲೇ ಪೂರ್ವಾನ್ವಯವಾಗುವಂತೆ ಮೀಸಲಾತಿ ಹೆಚ್ಚಳ ಜಾರಿ ವರದಿ/ಲೇಖನ ಯಾವ ಪ್ರಶಸ್ತಿಗೆ ಎಂಬುದನ್ನು […]

ಪತ್ರಕರ್ತರಿಗೆ ಆಮಿಷವೊಡ್ಡುವ ಕೆಲಸ ಮಾಡಿಲ್ಲ : ಸಿಎಂ ಸ್ಪಷ್ಟನೆ

ಬೆಂಗಳೂರು,ಅ.30- ನಾನು ಯಾವುದೇ ಪತ್ರಕರ್ತರಿಗೆ ಉಡುಗೊರೆ ಅಥವಾ ಬೇರೆ ಅಮಿಷವೊಡ್ಡುವ ಕೆಲಸ ಮಾಡಿಲ್ಲ. ಕಾಂಗ್ರೆಸ್ ಟೂಲ್‍ಕಿಟ್ ಸುಳ್ಳು ಸೃಷ್ಟಿಸುವ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತರಿಗೆ ಯಾವುದೇ ರೀತಿಯ ಆಸೆ, ಆಮಿಷವೊಡ್ಡುವ ಕೆಲಸ ಮಾಡಿಲ್ಲ. ಅಥವಾ ನನ್ನ ಕಚೇರಿಯಿಂದಲೂ ಸೂಚನೆ ಕೊಟ್ಟಿಲ್ಲ. ಪ್ರತಿಪಕ್ಷ ಕಾಂಗ್ರೆಸ್‍ನವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್ ಅಧಿಕಾರದಲ್ಲಿದ್ದ ವೇಳೆ ಐಫೋನ್, ಲ್ಯಾಪ್ ಟ್ಯಾಪ್, ಬಂಗಾರದ ನಾಣ್ಯಗಳನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅವರಿಗೆ ನಮ್ಮ […]