ಕೆಸಿಆರ್ ಪುತ್ರಿ ಕವಿತಾ ಪರಿಚಯಸ್ಥನ ಬಂಧನ

ನವದೆಹಲಿ,ಫೆ.8- ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ರಾವ್ ಅವರ ಪುತ್ರಿ ಕವಿತಾ ಅವರ ಮಾಜಿ ಉದ್ಯೋಗಿ ಬುಚ್ಚಿಬಾಬು ಅವರನ್ನು ದೆಹಲಿ ಮದ್ಯ ನೀತಿ ಪ್ರಕರಣದ ಆರೋಪದ ಹಿನ್ನೆಯಲ್ಲಿ ಸಿಬಿಐ ಬಂಧಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬುಚ್ಚಿಬಾಬು ಕೈವಾಡವಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಅವರನ್ನು ವಿಚಾರಣೆಗೆಂದು ತೆಲಂಗಾಣದಿಂದ ಕರೆಸಿಕೊಂಡು ನಿನ್ನೆ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಈಗ ರದ್ದದ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಬಾಬು ಅವರ ಪಾತ್ರವಿದೆ ಎಂದು ಸಿಬಿಐ […]