ಅಪ್ಪುಗೆ ಕರ್ನಾಟಕ ರತ್ನ (LIVE UPDATES)

# ಹಲವು ದಾಖಲೆ ಬರೆದ ಅಪ್ಪು :ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಸ್ಯಾಂಡಲ್ ವುಡ್‍ನ ಪ್ರತಿಭಾವಂತ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ನಾಳೆ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಈ ಮೂಲಕ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಮೊದಲ ಚಿತ್ರನಟ ಎಂಬ ಹೆಗ್ಗಳಿಕೆಗೆ ಪುನೀತ್ ರಾಜ್‍ಕುಮಾರ್ ಪಾತ್ರರಾಗಲಿದ್ದಾರೆ.ಈವರೆಗೂ ಎಂಟು ಮಂದಿಗೆ ಕರ್ನಾಟಕ ರತ್ನ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು. ಆದರೆ ಇದು ಜೀವಿತಾವಯಲ್ಲೇ ಈ ಪ್ರಶಸ್ತಿ ಲಭಿಸಿತ್ತು. ಪುನೀತ್ ರಾಜ್‍ಕುಮಾರ್ ಅವರಿಗೆ […]

ಸಿಎಂ ಬೊಮ್ಮಾಯಿ ಕನ್ನಡ ರಾಜ್ಯೋತ್ಸವ ಸಂದೇಶ

ಬೆಂಗಳೂರು, ನ.1- 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಡಿನ ಸಮಸ್ತ ಜನತೆಗೆ ಶುಭಾಷಯಗಳನ್ನು ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಾಡಿನ ಏಕತೆ,ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ […]