ಕೇರಳದಲ್ಲಿ ಮತ್ತೆ ರಾಜಕೀಯ ಸಂಘರ್ಷ

ಕಣ್ಣೂರು,ಜ.17- ರಾಜಕೀಯ ದ್ವೇಷಕ್ಕಾಗಿ ಕಾಂಗ್ರೆಸ್ ಮುಖಂಡನ ಮೇಲೆ ಅಪರಿಚಿತರು ದಾಳಿ ನಡೆಸಿದ್ದು, ಕಬ್ಬಿಣದ ರಾಡುಗಳಿಂದ ಹಲ್ಲೆ ಮಾಡಿ ಒಂದು ಕಾಲು ಮುರಿದು ಹಾಕಿರುವ ಘಟನೆ ನಡೆದಿದೆ. ಕೇರಳದಲ್ಲಿ ಪ್ರಬುದ್ಧಮಾನಕ್ಕೆ ಬರಲು ಬಿಜೆಪಿ ಹರ ಸಾಹಸ ನಡೆಸುತ್ತಿದ್ದು, ಹಲವೆಡೆ ಸಂಘರ್ಷಕ್ಕೂ ಕಾರಣವಾಗಿದೆ. ಕೆಲವು ದಿನಗಳ ಹಿಂದೆ ಪಾನೂರ್ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು. ಅನಂತರ ಮತ್ತೊಂದು ಹಲ್ಲೆ ಪ್ರಕರಣ ವರದಿಯಾಗಿದೆ. ಉತ್ತರ ಕೇರಳ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ಸ್ಥಳೀಯ ಕಾಂಗ್ರೆಸ್ […]
ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್, ಕಣ್ಣೂರು ಶ್ರೀ ಅರೆಸ್ಟ್

ಬೆಂಗಳೂರು,ಅ.30- ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕಂಚಗಲ್ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸ್ಪೋಟಕ ತಿರುವು ಪಡೆದುಕೊಂಡಿದ್ದು, ಕಣ್ಣೂರು ಮಠದ ಶ್ರೀಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಮಾಗಡಿಯ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ, ದೊಡ್ಡಬಳ್ಳಾಪುರದಲ್ಲಿ ಇಂಜನಿ ಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಹಾಗೂ ನಿವೃತ್ತ ಶಿಕ್ಷಕ ಮತ್ತು ವಕೀಲರಾಗಿರುವ ಮಹದೇವಯ್ಯ ಅವರುಗಳನ್ನು ಪೊಲೀಸರು ವಿಚಾರಣೆ ನಡೆಸಿದ ನಂತರ ಪ್ರಕರಣದಲ್ಲಿ ಕೈವಾಡವಿರುವ ಶಂಕೆಯ ಮೇರೆಗೆ ಬಂಧಿಸಿದ್ದಾರೆ. ಕಳೆದ […]
ಕೇರಳದ ಪಯ್ಯನ್ನೂರಿ RSS ಕಚೇರಿಯ ಮೇಲೆ ಬಾಂಬ್ ದಾಳಿ
ಕಣ್ಣೂರು, ಜು.12- ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿನ ಆರ್ಎಸ್ಎಸ್ ಕಚೇರಿಯ ಮೇಲೆ ಬಾಂಬ್ ದಾಳಿ ನಡೆದಿದ್ದು, ಕಿಟಕಿ ಗಾಜುಗಳು ಹಾನಿಗೊಳಗಾಗಿವೆ. ದೃಶ್ಯಾವಳಿಯಲ್ಲಿ ಕಂಡು ಬಂದಿರುವಂತೆ ಇಂದು ಮುಂಜಾನೆ ಕಚೇರಿಯ ಮೇಲೆ ಬಾಂಬ್ ದಾಳಿಯಾಗಿದೆ. ಸ್ಫೋಟದಿಂದ ಕಚೇರಿ ಕಿಟಕಿಯ ಗಾಜುಗಳು ಜಕ್ಕಂಗೊಂಡಿವೆ. ಉಳಿದಂತೆ ಹೆಚ್ಚಿನ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಸುತ್ತಮುತ್ತಲ ಪರಿಸರವನ್ನು ಅವಲೋಕನ ನಡೆಸಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ಈ ರೀತಿಯ ಬಾಂಬ್ ದಾಳಿಗಳು ಸಾಮಾನ್ಯವಾಗಿವೆ. ಕೇರಳದ ತಿರುವನಂತಪುರಂನ ಸಿಪಿಐಎಂನ ಕೇಂದ್ರ ಕಚೇರಿಯೂ […]