ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್ ಶ್ರೇಣಿಯ ಅಧಿಕಾರಿಗಳ ನೇಮಕ

ಬೆಂಗಳೂರು, ಡಿ.16- ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆ ಹಗರಣ ಸಂಬಂಧ ಇದೀಗ ಬಿಬಿಎಂಪಿ ಬರೋಬ್ಬರಿ 12 ಕೆಎಎಸ್ ಶ್ರೇಣಿ ಅಧಿಕಾರಿಗಳನ್ನು ನೇಮಿಸಿ ಪರಿಷ್ಕರಣೆ ಪ್ರಕ್ರಿಯೆಗೆ ಮುಂದಾಗಿದೆ. ಈ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಈಗಾಗಲೇ 12 ಕೆಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಮತದಾರರ ಮಾಹಿತಿ ಪರಿಶೀಲನೆಯನ್ನು ಈ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದರು.ಚಿಕ್ಕಪೇಟೆ, ಮಹದೇವಪುರ, ಶಿವಾಜಿನಗರದಲ್ಲಿ ಮತದಾರರ ಮಾಹಿತಿ ಪರಿಷ್ಕರಣೆ ಆಗುತ್ತಿದೆ. ಜತೆಗೆ ವಾರಕ್ಕೊಮ್ಮೆ ರಾಜಕೀಯ […]
ಗ್ರಾಮೀಣ ವಿದ್ಯಾರ್ಥಿಗಳಿಗೆ ಐಎಎಸ್/ ಕೆಎಎಸ್ ಉಚಿತ ತರಬೇತಿಗೆ
ಮಾಲೂರು, ಸೆ.18- ಬಡವ, ರೈತರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಐಎಎಸ್/ ಕೆಎಎಸ್ ಅಧ್ಯಯನ ಮಾಡಲು ನೆರವಾಗುವ ಸನ್ಮಿತ್ರರ ಸಹಕಾರದಿಂದ ಕೋಲಾರದಲ್ಲಿ ಆರಂಭಿಸಲಾಗಿರುವ ಅಕಾಡೆಮಿಯಲ್ಲಿ ಉಚಿತವಾಗಿ ಎಲ್ಲ ಸೌಲಭ್ಯ ಬಳಸಿಕೊಂಡು ಉನ್ನತ ಹುದ್ದೆ ಪಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಕರೆ ನೀಡಿದರು. ತಾಲೂಕು ಒಕ್ಕಲಿಗರ ನೌಕರರ ಸಂಘದ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದ ಅವರು ಅಕಾಡೆಮಿಯಲ್ಲಿ ಅಧ್ಯಯನಕ್ಕೆ ಪೂರಕ ಸಾಮಗ್ರಿ ಒದಗಿಸುವಲ್ಲಿ ನೆರವಾಗುವ ಖ್ಯಾತ […]
ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ವಯಂ ನಿವೃತ್ತಿಗೆ ಮುಂದಾದ ಅಧಿಕಾರಿಗಳು..!
ಬೆಂಗಳೂರು,ಆ.29- ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗಲೇ ಕೆಲವು ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆದು ಖಾದಿ ಧರಿಸಲು ಸಜ್ಜಾಗಿದ್ದಾರೆ. ಇದರಲ್ಲಿ ಮುಖ್ಯಮಂತ್ರಿಗಳ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಯುಕ್ತರಾಗಿದ್ದ ಅನಿಲ್ಕುಮಾರ್ ಸೇರಿದಂತೆ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಮುಂಬರುವ ಚುನಾವಣೆಗೆ ಸ್ರ್ಪಧಿಸಲು ಸಿದ್ದತೆ ನಡೆಸಿದ್ದಾರೆ. ಆಡಳಿತಾರೂಢ ಬಿಜೆಪಿಯಿಂದ ಸ್ರ್ಪಧಿಸಲು ಹೆಚ್ಚಿನ ಅಧಿಕಾರಿಗಳು ತುದಿಗಾಗಲಲ್ಲಿ ನಿಂತಿದ್ದಾರೆ. ವಿಧಾನಸಭೆ ಇಲ್ಲವೇ ಲೋಕಸಭೆ ಚುನಾವಣಗೆ […]