ಹುಟ್ಟುಹಬ್ಬದಂದೇ ಶಿಕ್ಷಕಿನ್ನು ಕೊಂದಿದ್ದ ಮೆಕ್ಯಾನಿಕ್ ಬಂಧನ

ಬೆಂಗಳೂರು, ಫೆ. 15- ಹುಟ್ಟು ಹಬ್ಬದ ಶುಭಾಶಯ ಹೇಳಲು ಬಂದು ಮನೆ ಪಾಠದ ಶಿಕ್ಷಕಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನದೀಮ್ ಪಾಷಾ ಬಂಧಿತ ಆರೋಪಿ. ಈತ ಈ ಮೊದಲು ಆಟೋ ಚಾಲಕ ವೃತ್ತಿ ಮಾಡುತ್ತಿದ್ದನು. ತದ ನಂತರ ಹೊರ ದೇಶಕ್ಕೆ ಹೋಗಿದ್ದು, ಪುನಃ ವಾಪಸ್ ಮರಳಿ ಬಂದು ಮೆಕಾನಿಕ್ ಕೆಲಸ ಮಾಡಿಕೊಂಡಿದ್ದಾನೆ. ನಂಜಪ್ಪ ಸರ್ಕಲ್ ಸಮೀಪ ಕೌಸರ್ ಮುಬೀನ ವಾಸವಾಗಿದ್ದುಕೊಂಡು ಮನೆಯಲ್ಲಿ ಪಾಠ ಮಾಡುತ್ತಿದ್ದರು. ಕಳೆದ ಸೋಮವಾರ ಕೌಸರ್ […]