ಪಾದಯಾತ್ರೆ ನಡೆಸುವಂತೆ 2021ರಲ್ಲೇ ರಾಹುಲ್‌ಗೆ ಪತ್ರ ಬರೆದಿದ್ದ ಕಿಮ್ಮನೆ

ತೀರ್ಥಹಳ್ಳಿ, ಅ.1- ದೇಶಾದ್ಯಂತ ಪಾದಯಾತ್ರೆ ನಡೆಸಿ ಈ ಮೂಲಕ ದೇಶದ ಸಮಸ್ಯೆಗಳನ್ನು ಅರಿತು ದೇಶವಾಸಿಗಳ ವಿಶ್ವಾಸ ಗಳಿಸಲು ತಾವು ಮುಂದಾಗಬೇಕೆಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ 2021ರಲ್ಲೇ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಪತ್ರ ಬರೆದಿದ್ದರು. ಪ್ರಸ್ತುತ ರಾಹುಲ್‍ಗಾಂಧಿ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸುದೀರ್ಘ ಮೂರೂವರೆ ಸಾವಿರ ಕಿಲೋ ಮೀಟರ್ ಪಾದಯಾತ್ರೆ ಕೈಗೊಂಡು ರಾಷ್ಟ್ರದ ಗಮನ ಸೆಳೆದಿದ್ದಾರೆ. ಈ ನಿಟ್ಟಿನಲ್ಲಿ ಕಿಮ್ಮನೆ ರತ್ನಾಕರ್ ಅವರು ಒಂದು ವರ್ಷದ ಹಿಂದೆ ಬರೆದಿರುವ ಪತ್ರ ಕೂಡ ಅಷ್ಟೇ […]

ಆಗುಂಬೆ ಘಾಟ್‍ನಲ್ಲಿ ಭೂ ಕುಸಿತದ ಪರಿಶೀಲಿಸಿದ ಕಿಮ್ಮನೆ

ಶೃಂಗೇರಿ, ಜು.13- ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರು ಆಗುಂಬೆ ಘಾಟ್‍ನ ಧರೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‍ಗಳಿಂದ ಮಾಹಿತಿ ಪಡೆದರು. ಭೂ ಕುಸಿದ ಪ್ರದೇಶದ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ತಮ್ಮ ಅವಯಲ್ಲಿಯೇ ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಮಾಡಿದ್ದಾಗಿ ತಿಳಿಸಿದರು. ಇದೇ ವೇಳೆ ಈ ಪ್ರದೇಶದಲ್ಲಿ ಭೂ ಕುಸಿತ ದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ […]