KSRTC ಹಾಗೂ KPTCL ನೌಕರರ ವೇತನ ಪರಿಷ್ಕರಣೆಗೆ ಸಿಎಂ ಸಮ್ಮತಿ

ಬೆಂಗಳೂರು,ಮಾ.16- ಬಹುದಿನಗಳ ಬೇಡಿಕೆಯಂತೆ ರಾಜ್ಯ ರಸ್ತೆ ಸಾರಿಗೆ ನೌಕರರು(ಕೆಎಸ್‍ಆರ್‍ಟಿ) ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ವೇತನ ಪರಿಷ್ಕರಣೆಗೆ ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ಇಂದಿನಿಂದಲೇ ಜಾರಿಯಾಗುವಂತೆ ಕೆಎಸ್‍ಆರ್‍ಟಿಸಿ ನೌಕರರ ಶೇ.15ರಷ್ಟು ಹಾಗೂ ಕೆಪಿಟಿಸಿಎಲ್ ನೌಕರರ ಶೇ.20ರಷ್ಟು ವೇತನವನ್ನು ಪರಿಷ್ಕರಣೆ ಮಾಡುವ ಮೂಲಕ ಎರಡೂ ಇಲಾಖೆಯ ನೌಕರರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡುಮೂರು ವರ್ಷಗಳಿಂದ ಸಾರಿಗೆ ನೌಕರರು ತಮ್ಮ ವೇತನವನ್ನು ಪರಿಷ್ಕರಣೆ ಮಾಡಿಲ್ಲ ಎಂದು ಮನವಿ […]

ಸಾರಿಗೆ ನಿಗಮಗಳಿಗೆ 1200 ಹೊಸ ಬಸ್ ಖರೀದಿ

ಬೆಂಗಳೂರು,ಫೆ.17- ರಾಜ್ಯದ ಸಾರಿಗೆ ನಿಗಮಗಳಿಗೆ ಮುಂದಿನ ವರ್ಷ ಹೊಸದಾಗಿ 1200 ಬಸ್ಗಳನ್ನು ಖರೀದಿಸಲು ನಿರ್ಧರಿಸಲಾಗಿದ್ದು, ಬಜೆಟ್ನಲ್ಲಿ 500 ಕೋಟಿ ರೂಪಾಯಿಗಳ ನೆರವು ಘೋಷಿಸಲಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ನಲ್ಲಿ ಸಾರಿಗೆ ನಿಗಮಗಳ ಪುನಶ್ಚೇತನದ ಚರ್ಚೆ ನಡೆಸಲಾಗಿದೆ. ಕಳೆದ ಸಾಲಿನಲ್ಲಿ 3,526 ಹೊಸ ಬಸ್ಗಳನ್ನು ಸೇರ್ಪಡೆ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ. ಮುಂದಿನ ವರ್ಷ 1200 ಹೊಸ ಬಸ್ಗಳನ್ನು ಖರೀದಿಸಲು 500 ಕೋಟಿ ರೂಪಾಯಿಗಳ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಸರ್ಕಾರ ಹೊಸ ಬಸ್ಗಳ […]

KSRTC ಸೇವೆ ಎಸ್ಮಾ ಕಾಯ್ದೆಯಡಿ ತರಲು ಸರ್ಕಾರ ಸೂಚನೆ

ಬೆಂಗಳೂರು,ಡಿ.30- ಕೆಎಸ್‍ಆರ್‍ಟಿಸಿ ಸೇವೆಯನ್ನು ಅಗತ್ಯ ಸೇವೆ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ತರಲು ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ನಡೆಸಲು ಮುಂದಾಗಿದ್ದ ಸಿಬ್ಬಂದಿಗಳಿಗೆ ಭಾರೀ ಹಿನ್ನಡೆ ಉಂಟಾದಂತಾಗಿದೆ. ಅಸೂಚನೆಯ ಪ್ರಕಾರ ಜನವರಿ 1, 2023ರಿಂದ ಜುಲೈ 31, 2023ರವರೆಗೆ ಕೆಎಸ್‍ಆರ್‍ಟಿಸಿ ಎಸ್ಮಾ ಅಡಿಯಲ್ಲಿರಲಿದೆ.ಖಾಯಂ ಆಧಾರದ ಮೇಲೆ ಅಥವಾ ಗುತ್ತಿಗೆ, ತಾತ್ಕಾಲಿಕ, ಹೊರಗುತ್ತಿಗೆ ಆಧಾರದ ಮೇಲೆ ಬಂದಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲು ನಿರಾಕರಿಸಿದರೆ ಅದು ಸಾರ್ವಜನಿಕ ಉಪಯುಕ್ತ ಸೇವೆಗಳ ನಿರ್ವಹಣೆಯ ಮೇಲೆ ಪರಿಣಾಮ […]