ಪ್ರತ್ಯೇಕ ಅಪಘಾತ : ಐವರು ಪ್ರಾಣಾಪಯದಿಂದ ಪಾರು

ಕುಣಿಗಲ್, ಫೆ.8- ರಾಷ್ಟ್ರೀಯ ಹೆದ್ದಾರಿ-75ರ ಅಂಚೆಪಾಳ್ಯ ಬಳಿ ನಡೆದ ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ಐವರು ಆಶ್ಚರ್ಯಕರ ರೀತಿಯಲ್ಲಿ ಪ್ರಾಣಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ತಾಲೂಕಿನ ಹುತ್ರಿದುರ್ಗ ಗ್ರಾಮದ ಮನು ಎಂಬ ಯುವಕ ಕೆಲಸದ ನಿಮಿತ್ತ ಬೈಕ್‍ನಲ್ಲಿ ಅಂಚೆಪಾಳ್ಯಕ್ಕೆ ಬಂದು ಹೊಟೇಲ್ ಮುಂಭಾಗದ ರಸ್ತೆಬದಿಯಲ್ಲಿ ಬೈಕ್ ಮೇಲೆ ಕುಳಿತುಕೊಂಡಿದ್ದರು. ಈ ವೇಳೆ ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯ ಎಡಬದಿಗೆ ವೇಗವಾಗಿ ನುಗ್ಗಿದ್ದು, ಇದನ್ನು ಗಮನಿಸಿದ ಮನು ಕ್ಷಣಾರ್ಧದಲ್ಲಿ […]

4 ಎಕರೆಯಲ್ಲಿ ಬೆಳೆದಿದ್ದ ಮಾವಿನ ಮರ ನಾಶ ಮಾಡಿದ ನಾಲ್ವರ ವಿರುದ್ಧ ಕೇಸ್

ಕುಣಿಗಲ್,ಡಿ.19- ತಾಲೂಕಿನ ಹುತ್ರಿದುರ್ಗ ಹೋಬಳಿಯ ಕಡೆಸಿಂಗನಹಳ್ಳಿಯಲ್ಲಿ ಡಾ.ಉಮಾಲತಾ ಎಂಬುವರಿಗೆ ಸೇರಿದ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮಾವಿನ ಮರಗಳನ್ನು ದುಷ್ಕರ್ಮಿಗಳು ನಾಶ ಮಾಡಿರುವ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಗಡಿ ತಾಲೂಕಿನ ಕಲ್ಯಾ ನಿವಾಸಿಯಾಗಿದ್ದು, ಬೆಂಗಳೂರಿನ ಬಸವೇಶ್ವರ ನಗರದಲ್ಲಿ ವಾಸವಿರುವ ಡಾ.ಉಮಾಲತಾ ಅವರು ಕಡೆಸಿಂಗನಹಳ್ಳಿ ಗ್ರಾಮದ ಸರ್ವೇ ನಂಬರ್ 303ರಲ್ಲಿ ನಾಲ್ಕು ಎಕರೆ ಜಮೀನು ಹೊಂದಿದ್ದರು. ಉಮಾಲತಾ ಅವರ ಜಮೀನಿನ ಬಗ್ಗೆ ಹುಚ್ಚೇಗೌಡ, ರಾಮಣ್ಣ, ಪುನೀತ್ ಹಾಗೂ ನಂಜೇಗೌಡ ಎಂಬುವರು ತಗಾದೆ ತೆಗೆದು ನಿಮ್ಮ […]