ಗಾಲಿಕುರ್ಚಿಯಲ್ಲಿ ಬಂದು ವಿಚಾರಣೆಗೆ ಹಾಜರಾದ ಲಾಲೂ

ನವದೆಹಲಿ,ಮಾ.15- ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಇಂದು ಗಾಲಿ ಕುರ್ಚಿಯಲ್ಲಿ ಬಂದು ಸಿಬಿಐ ನ್ಯಾಯಾಲಯದ ಮುಂದೆ ಹಾಜರಾದರು. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್ ಅವರ ಪತ್ನಿ ರಾಬ್ರಿ ದೇವಿ ಮತ್ತು ಪುತ್ರಿ ಮಿಸಾ ಭಾರತಿ ಇಂದು ಸಿಬಿಐ ನ್ಯಾಯಾಲಯಕ್ಕೆ ಆಗಮಿಸಿದರು. ಮೂರು ತಿಂಗಳ ಹಿಂದೆ ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ನಂತರ ಲಾಲು ಯಾದವ್ ಮೊದಲ ಬಾರಿಗೆ ನ್ಯಾಯಾಲಯಕ್ಕೆ ಹಾಜರಾ ಲಾಲೂ ಗಾಲಿಕುರ್ಚಿಯಲ್ಲಿ ಆಗಮಿಸಿ ವಿಚಾರಣೆಗೆ ಹಾಜರಾದರು. ಮಾಜಿ […]

ನನ್ನ ತಂದೆಯನ್ನು ಚೆನ್ನಾಗಿ ನೋಡಿಕೊಳ್ಳಿ: ಲಾಲೂ ಪುತ್ರಿಯ ಭಾವನಾತ್ಮಕ ಟ್ವಿಟ್

ಸಿಂಗಾಪುರ್,ಫೆ.11- ಮೂತ್ರಪಿಂಡ ಶಸ್ತ್ರ ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ನನ್ನ ತಂದೆ ಲಾಲೂ ಪ್ರಸಾದ್ ಯಾದವ್ ಅವರು ಭಾರತಕ್ಕೆ ಹಿಂತಿರುಗುತ್ತಿದ್ದಾರೆ ನೀವೆಲ್ಲಾ ನಮ್ಮ ತಂದೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತೀರಾ ಎಂದು ಭಾವಿಸಿದ್ದೇನೆ ಎಂದು ಲಾಲೂ ಅವರಿಗೆ ಕಿಡ್ನಿ ದಾನ ಮಾಡಿರುವ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಭಾವನಾತ್ಮಕ ಟ್ವಿಟ್ ಮಾಡಿ ಗಮನ ಸೆಳೆದಿದ್ದಾರೆ. ಒಂದು ಮುಖ್ಯವಾದ ವಿಷಯ ಹೇಳಬೇಕು. ಈ ಪ್ರಮುಖ ವಿಷಯ ನಮ್ಮ ನಾಯಕ ಲಾಲು ಜಿ ಅವರ ಆರೋಗ್ಯದ ಬಗ್ಗೆ. ಪಾಪ ಇಂದು ಅವರು ಸಿಂಗಾಪುರದಿಂದ ಭಾರತಕ್ಕೆ […]

ಲಾಲೂ ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ..!

ನವದೆಹಲಿ,ಡಿ.26- ಬೀಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಮರು ಜೀವ ನೀಡಲು ಸಿಬಿಐ ತೀರ್ಮಾನಿಸಿದೆ ಎನ್ನಲಾಗಿದ್ದು, ಇದು ಬಿಹಾರದಲ್ಲಿ ಜಿದ್ದಾಜಿದ್ದಿ ರಾಜಕೀಯಕ್ಕೆ ವೇದಿಕೆ ಕಲ್ಪಿಸುವ ಸಾಧ್ಯತಗಳಿವೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಸಖ್ಯ ತೊರೆದು ಆರ್‍ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ ನಂತರ ಸೇಡಿನ ರಾಜಕೀಯ ಆರಂಭವಾಗಿದೆ. ಯುಪಿಎ ಸರ್ಕಾರದಲ್ಲಿ ರೈಲ್ವೇ ಖಾತೆ ಸಚಿವರಾಗಿದ್ದ ಲಾಲೂ ಅವರು ರೈಲ್ವೆ ಯೋಜನೆಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಸಿಬಿಐ 2018ರಲ್ಲಿ ತನಿಖೆ […]

ಲಾಲೂಗೆ ಪುತ್ರಿಗೆ ಆದರ್ಶ ಪುತ್ರಿ ಎಂದು ಕೊಂಡಾಡಿದ ರಾಜಕೀಯ ವಿರೋಧಿಗಳು

ನವದೆಹಲಿ,ಡಿ.6- ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಕಿಡ್ಡಿ ದಾನ ಮಾಡಿರುವುದು ರಾಜಕೀಯ ವಿರೋಧಿಗಳ ಪ್ರಶಂಸೆಗೂ ಪಾತ್ರವಾಗಿದೆ. ಕಿಡ್ನಿ ವೈಫಲ್ಯದಿಂದ ಸಿಂಗಾಪುರದ ಆಸ್ಪತ್ರೆಯಲ್ಲಿ ದಾಖಲಾಗಿರುವ 74 ವರ್ಷದ ಲಾಲೂ ಅವರಿಗೆ ಅವರ ಪುತ್ರಿ ರೋಹಿಣಿ ಕಿಡ್ನಿ ದಾನ ಮಾಡಿದ್ದು, ಇಬ್ಬರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದಂತೆ ತಂದೆಗಾಗಿ ಮಗಳು ಮಾಡಿದ ಕಿಡ್ನಿ ದಾನವನ್ನು ಹಲವರು ಪ್ರಶಂಸಿದ್ದಾರೆ. ಅದರಲ್ಲೂ ಲಾಲು ಅವರ ತೀವ್ರ ಟೀಕಾಕಾರರಲ್ಲಿ ಒಬ್ಬರಾಗಿರುವ ಬಿಜೆಪಿ […]