ಕೆಲವರು ಭಾರತದ ಘನತೆ ಹಾಳುಮಾಡಲು ಯತ್ನಿಸುತ್ತಿದ್ದಾರೆ : ಕಿರಣ್ ರಿಜಿಜು

ಭುಬನೇಶ್ವರ್,ಮಾ.5 – ಕೆಲವರು ಭಾರತದ ನ್ಯಾಯಾಂಗ ಮತ್ತು ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿದೆ ಎಂಬುವುದನ್ನು ಜಗತ್ತಿಗೆ ಸಾರುವ ಪ್ರಯತ್ನದಲ್ಲಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಪೂರ್ವ ರಾಜ್ಯಗಳಲ್ಲಿನ ವಕೀಲರ ಸಮಾವೇಶವನ್ನು ಉದ್ಘಾಟಿಸಿದ ಮಾತನಾಡಿದ ಅವರು, ನ್ಯಾಯೀಧಿಶರ ಕಾರ್ಯಕ್ಷಮತೆಯು ಸಾರ್ವಜನಿಕರ ವಿಶ್ಲೇಷಣೆಗೆ ಮೀರಿದ್ದಾಗಿದೆ. ಭಾರತದ ನ್ಯಾಯಾಂಗ ವ್ಯವಸ್ಥೆಯನ್ನು ಪ್ರಶ್ನಿಸಲಾಗುವುದಿಲ್ಲ , ಮತ್ತು ನ್ಯಾಯಾೀಧಿಶರ ತೀರ್ಪನ್ನು ಸಾರ್ವಜನಿಕ ಚರ್ಚೆಗೆ ಒಳಪಡಿಸಲಾಗುವುದಿಲ್ಲ ಎಂದರು. ಎಸ್.ಎಂ.ಕೆ. ಭೇಟಿಯಾದ ಸುಮಲತಾ ಭಾರತದ ನ್ಯಾಯಾಂಗ ಮತ್ತು […]