ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು, ಜ.11- ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೆಜಿಹಳ್ಳಿಯ ಪಿ ಅಂಡ್ ಟಿ ಕಾಲೋನಿ ನಿವಾಸಿ ರಿಜ್ವಾನ್(25) ಆತ್ಮಹತ್ಯೆ ಮಾಡಿಕೊಂಡಿರುವ ಎಲ್ಎಲ್ಬಿ ವಿದ್ಯಾರ್ಥಿ. ರಿಜ್ವಾನ್ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದು , ಪತ್ನಿ ಆರ್ಟಿ ನಗರದ ತನ್ನ ಪೋಷಕರ ಮನೆಯಲ್ಲಿ ನೆಲೆಸಿದ್ದಾರೆ. ತನ್ನ ವಿದ್ಯಾಭ್ಯಾಸವನ್ನು ರಿಜ್ವಾನ್ ಮುಂದುವರೆಸಿದ್ದನು. ನಿನ್ನೆ ಮಧ್ಯಾಹ್ನ ಮನೆಯ ಮೊದಲನೆ ಮಹಡಿಯಲ್ಲಿರುವ ಶೀಟ್ನ ರೂಂನಲ್ಲಿ ಕಬ್ಬಿಣದ ರಾಡಿಗೆ […]
ಬೆಂಗಳೂರು : 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು, ಡಿ. 19- ಬಿಐಟಿಯ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಶ್ವೇಶ್ವರಯ್ಯಪುರ ಕಾಲೇಜ್ ಆಫ್ ಲಾ ಸಂಸ್ಥೆಯಲ್ಲಿ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದ ವೀಣಾ(23) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. BIG BREAKING : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬನಶಂಕರಿ ನಿವಾಸಿಯಾಗಿರುವ ವೀಣಾ ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು, ಇಂದು ಮಧ್ಯಾಹ್ನ ಬೆಂಗಳೂರು ತಾಂತ್ರಿಕ ಮಹಾವಿದ್ಯಾಲಯದ 6ನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ […]