ನಾಳೆಯಿಂದ ಡಿಕೆಶಿ, ಸಿದ್ದು ಜಂಟಿ ರಥಯಾತ್ರೆ

ಬೆಂಗಳೂರು,ಜ.10- ವಿಧಾನಸಭೆ ಚುನಾವಣೆ ಪೂರ್ವತಯಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಳೆಯಿಂದ 20 ದಿನಗಳ ಪ್ರಜಾಧ್ವನಿ ರಥಯಾತ್ರೆ ಆರಂಭಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪ್ರವಾಸ ತೆರಳಲಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು ಬಿಜೆಪಿಯ ಪಾಪದ ಪುರಾಣ ಎಂಬ ದೋಷಾರೋಪಣಾ ಪಟ್ಟಿಯನ್ನು ಬಿಡುಗಡೆ ಮಾಡಿದರು. ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಮಹಾತ್ಮಗಾಂಧಿ ಬೆಳಗಾವಿಯಲ್ಲಿ ತಂಗಿದ್ದ ಗಾಂಬಾವಿಯಿಂದ ನಾಳೆ ಪ್ರಜಾಧ್ವನಿ ರಥಯಾತ್ರೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ನಾನು ಮತ್ತು […]
ಬ್ರಿಟನ್ ಪ್ರಧಾನಿ ರೇಸ್ನಲ್ಲಿ ರಿಷಿ ಸುನಕ್ ಮುನ್ನಡೆ
ಲಂಡನ್ ಜುಲೈ 19 – ಬ್ರಿಟನ್ ಪ್ರಧಾನಿ ರೇಸ್ನಲ್ಲಿ ರಿಷಿ ಸುನಕ್ ಮುನ್ನಡೆ ಮುಂದುವರೆದಿದ್ದು, ಮೂರನೇ ಸುತ್ತಿನಲ್ಲಿ 115 ಮತಗಳನ್ನು ಗಳಿಸುವ ಮೂಲಕ ಅಗ್ರ ಸ್ಥಾನದಲ್ಲಿದ್ದಾರೆ. ಕಳೆದ ವಾರದಿಂದ ಆರಂಭವಾಗಿರುವ ಮತದಾನ ಪ್ರಕ್ರಿಯೆಯಲ್ಲಿ 42 ವರ್ಷದ ಸುನಕ್ ಸತತವಾಗಿ ನಂ 1ಸ್ಥಾನದಲ್ಲಿದ್ದಾರೆ ಈಗ ಸ್ಪರ್ಧೆ ಕುತೂಹಲ ಘಟಕ್ಕೆ ಬರಲಿದ್ದು ಈಗ ಕೇವಲ ನಾಲ್ಕು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದು ಇಬ್ಬರು ಅಂತಿಮ ಹೋತಕ್ಕೆ ಬರಲಿದ್ದಾರೆ. ಮೂರನೇ ಸುತ್ತಿನ ಮತದಾನದಲ್ಲಿ ಸಚಿವ ಪೆನ್ನಿ ಮೊರ್ಡಾಂಟ್ 82 ಮತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ […]
ಭಾರತವನ್ನಾಳಿದ್ದ ಬ್ರಿಟೀಷರ ನಾಡಿಗೆ ಈಗ ಭಾರತೀಯನೇ ಪ್ರಧಾನಿ..!?
ಲಂಡನ್ . ಜುಲೈ 11. ಬ್ರಿಟನ್ ನ ನೂತನ ಪ್ರಧಾನಿ ಸ್ಥಾನಕ್ಕೆ ಭಾರತ ಸಂಜಾತ ಹಾಗೂ ಇನ್ಫೋಸಿಸ್ ಕಂಪನಿಯ ಸಂಸ್ಥಾಪಕ ನಾರಾಯಣಮೂರ್ತಿ ಸುಧಾಮೂರ್ತಿಯವರ ಅಳಿಯ ರಿಷಿ ಸುನಕ್ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಸುಮಾರು 250 ವರ್ಷಗಳ ಕಾಲ ಭಾರತವನ್ನು ಆಳಿದ ಬ್ರಿಟಿಷರ ಸಾಮ್ರಾಜ್ಯದಲ್ಲಿ ಈಗ ಭಾರತ ಸಂಜಾತರೊಬ್ಬರು ಪ್ರಧಾನಿಯಾಗುವುದು ಹೊಸ ಇತಿಹಾಸ ಎಂದು ಹೇಳಲಾಗುತ್ತಿದೆ. ಬೋರಿಸ್ ಜಾನ್ಸನ್ ನಿರ್ಗಮನದ ನಂತರ ಪ್ರಧಾನಿ ಸ್ಥಾನದ ಮುಂಚೂಣಿ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ರಿಷಿ ಅವರಿಗೆ ಈಗ ಹಾದಿ ಸುಗಮವಾಗಿದೆ […]