ಚಿರತೆ ಸೆರೆ ಹಿಡಿಯಲು ಅಖಾಡಕ್ಕಿಳಿದ ಅರಣ್ಯಾಧಿಕಾರಿಗಳು

ಬೆಂಗಳೂರು,ಡಿ.3- ಸಿಲಿಕಾನ್ ಸಿಟಿ ಜನರ ನಿದ್ದೆಗೆಡಿಸಿರುವ ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಪ್ಲಾನ್ ರೂಪಿಸಿದ್ದಾರೆ. ಚಿರತೆ ಹಾವಳಿ ತಪ್ಪಿಸುವಂತೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಸೂಚನೆ ನೀಡಿರುವುದರಿಂದ ಅಖಾಡಕ್ಕೆ ಇಳಿದಿರುವ ಆರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡಲು ತಯಾರಿ ನಡೆಸಿದ್ದಾರೆ. ಕೆಂಗೇರಿ ಬಳಿಯ ತುರಹಳ್ಳಿ ಫಾರೆಸ್ಟ ಸುತ್ತಾಮುತ್ತ ಚಿರತೆ ಕಾಟ ಹೆಚ್ಚಾಗಿದ್ದು, ಈಗಾಗಲೇ ಇಬ್ಬರು ಮಹಿಳೆಯರ ಮೇಲೆ ದಾಳಿ ನಡೆಸಿ ಪರಾರಿಯಾಗಿರುವುದರಿಂದ ಸ್ಥಳೀಯರು ರಾತ್ರಿ ಪೂರಾ ನಿದ್ದೆ ಇಲ್ಲದೆ ಕಾಲ ಕಳೆಯುವಂತಾಗಿದೆ.ಇಬ್ಬರು […]

ಬೆಂಗಳೂರಿಗರಿಗೆ ಚಿರತೆ ಭಯ

ಬೆಂಗಳೂರು,ಡಿ.2- ಸಿಲಿಕಾನ್ ಸಿಟಿ ಜನರಿಗೆ ಚಿರತೆ ಕಾಟ ಶುರುವಾಗಿದೆ ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದ್ದು ಭಯ ಹುಟ್ಟಿಸಿದೆ. ಬಿಡಿಎ ಕೆಂಗೇರಿ ಸುತ್ತಮುತ ಬಿಡಿಎ ಕಾಂಪ್ಲೆಕ್ಸ್ ಕಡೆ ಚಿರತೆ ಬಂದಿದೆ ಎಂದು ಹೇಳಲಾಗುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಕನಕಪುರ ರಸ್ತೆ ಕೋಡಿಪಾಳದಲ್ಲಿ ಚಿರತೆ ಒಡಾಟ ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದ್ದು ಸುಮಾರು 4 ಚಿರತೆಗಳುನಗರ ಪ್ರದೇಶಕ್ಕೆ ಬಂದಿವೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ಕೆಂಗೇರಿ ಹೊರವಲಯದಲ್ಲಿ ಹಲವಾರು ಶಾಲೆಗಳಿದ್ದು, ಪೊಷಕರು ಮಕ್ಕಳನ್ನು ಹೊರಗೆ ಕಳುಹಿಸಲು ಭಯಪಡಿತ್ತಿದ್ದಾರೆ.ತುರಹಳ್ಳಿಯಲ್ಲಿ ಕಳೆದ ರಾತ್ರಿ […]

ನರಭಕ್ಷಕ ಚಿರತೆಗೆ ಮೇಕೆ, ಹಸುಗಳು ಬಲಿ

ಹನೂರು, ಅ.21- ನರ ಭಕ್ಷಕ ಚಿರತೆ ಬಾಯಿಗೆ 5 ಮೇಕೆಗಳು ಮತ್ತು ಒಂದು ಹಸು ಬಲಿ ಆಗಿರುವ ಘಟನೆ ಮಹದೇಶ್ವರಬೆಟ್ಟ ವನ್ಯಜೀವಿ ವಲಯ ವ್ಯಾಪ್ತಿಯ ಮಲ್ಲಯ್ಯಪುರ ಗ್ರಾಮದ ಅರಣ್ಯದಲ್ಲಿ ಜರುಗಿದೆ. ತಾಲೂಕಿನ ಕೌದಳ್ಳಿ ಗ್ರಾ. ಪಂ.ವ್ಯಾಪ್ತಿಗೆ ಸೇರಿದ ಮಲ್ಲಯ್ಯ ಪುರ ಗ್ರಾಮದ ಕುಮಾರ್ ಎಂಬುವವರಿಗೆ ಸೇರಿದ ಐದು ಮೇಕೆಗಳು ಮತ್ತು ಪುದು ನಗರ ಗ್ರಾಮದ ರಾಮಚಂದ್ರನಾಯ್ಕ ಎಂಬುವವರ ಸುಮಾರು 25 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಹಸು(ಕಡಸು)ನ್ನು ಕೊಂದು ಅವುಗಳ ರಕ್ತ ಕುಡಿದು ಮಾಂಸ ತಿಂದು ಹೋಗಿರುತ್ತದೆ. […]