ಪಾಕ್ ಮೇಲೆ ದಾಳಿಗೆ ಸಜ್ಜಾಗಿದೆ ಭಾರತ : ಅಮೆರಿಕ ಗುಪ್ತಚರ ಇಲಾಖೆ ಎಚ್ಚರಿಕೆ

ನವದೆಹಲಿ,ಮಾ.9-ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಭಾರತ ತನ್ನ ಸೇನಾ ಶಕ್ತಿ ಮೂಲಕ ಪಾಠ ಕಲಿಸುವ ಸಾಧ್ಯತೆಗಳಿವೆ ಎಂದು ಅಮೆರಿಕ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಭಾರತ ಮತ್ತು ಪಾಕಿಸ್ತಾನ ಮತ್ತು ಭಾರತ ಮತ್ತು ಚೀನಾ ನಡುವೆ ಹೆಚ್ಚಿದ ಉದ್ವಿಗ್ನತೆ ಮತ್ತು ಅವುಗಳ ನಡುವೆ ಘರ್ಷಣೆಯ ಸಾಧ್ಯತೆಯನ್ನು ವಿಶ್ವ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಸಂಸ್ಥೆ ಸಲಹೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಪಾಕಿಸ್ತಾನದ ಪ್ರಚೋದನೆಗಳಿಗೆ ಮಿಲಿಟರಿ ಬಲದೊಂದಿಗೆ ಪ್ರತ್ಯುತ್ತರ ನೀಡುವ ಸಾಧ್ಯತೆ ಇದ್ದು, ಈ […]

ಆದಾಯ ಕ್ರೋಢೀಕರಣಕ್ಕೆ ಸಿಎಂ ಬೊಮ್ಮಾಯಿ ಆದ್ಯತೆ

ಬೆಂಗಳೂರು,ಫೆ.7- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿ ಜನಪ್ರಿಯ ಬಜೆಟ್ ಮಂಡನೆಗೆ ತಯಾರಿ ನಡೆಸಿರುವುದರ ಜೊತೆಗೆ ಹೆಚ್ಚಿನ ಆದಾಯ ಕ್ರೋಢೀಕರಣಕ್ಕಾಗಿ ವಿವಿಧ ರಾಜಸ್ವ ಜಮೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಈಗಾಗಲೇ ಸ್ವತಃ ಅವರೇ ಹೇಳಿರು ವಂತೆ ಮುಂದಿನ ಚುನಾವಣೆಯಲ್ಲಿ ಅನುಕೂಲವಾಗುವಂತೆ ಜನಪ್ರಿಯ ಘೋಷಣೆ ಗಳೊಂದಿಗೆ ಬಜೆಟ್ ಮಂಡಿಸುವುದು ಬಹುತೇಕ ಖಚಿತ. ಹೀಗಾಗಿ ಈ ಬಾರಿಯ ಅಯವ್ಯಯದಲ್ಲಿ ದೊಡ್ಡ ಪ್ರಮಾಣದ ರಾಜಸ್ವ ವೆಚ್ಚ ಇರುವ ಕಾರಣ ಹೆಚ್ಚಿನ ರಾಜಸ್ವ ಜಮೆಗಳತ್ತ ಸಿಎಂ ಬೊಮ್ಮಾಯಿ ಗಮನ ಹರಿಸಿದ್ದಾರೆ. ಈ ಬಾರಿ […]

ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಕರೆಂಟ್ ಶಾಕ್!

ಬೆಂಗಳೂರು,ಡಿ.16- ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಹಲವಾರು ಎಸ್ಕಾಂಗಳು ವಿದ್ಯುತ ದರ ಏರಿಕೆಗೆ ಕೆಇಆರ್‍ಸಿಗೆ ಪ್ರಸ್ತಾವನೆ ಸಲ್ಲಿಸಿರುವುದರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎನ್ನುವಂತಾಗಿದೆ. ಈ ವರ್ಷದಲ್ಲೇ ಈಗಾಗಲೇ ಮೂರು ಬಾರಿ ಕೆಇಆರ್‍ಸಿ ವಿದ್ಯುತ್ ದರ ಏರಿಕೆ ಮಾಡಿದ್ದು, ಈ ಬಾರಿಯೂ ವಿದ್ಯುತ್ ದರ ಪರಿಷ್ಕರಣೆ ಮಾಡಿದರೆ ಮತ್ತೆ ಗ್ರಾಹಕರಿಗೆ ಕರೆಂಟ್ ಶಾಕ್ ಹೊಡೆಯುವುದಂತೂ ಗ್ಯಾರಂಟಿಯಾಗಿದೆ. ಐದು ಎಸ್ಕಾಂಗಳು ವಿದ್ಯುತ್ ದರ ಏರಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿ ಪ್ರತಿ […]