ಇಎಸ್‍ಐ ಅರ್ಹತೆಯ ಮಿತಿ 35 ಸಾವಿರಕ್ಕೆ ಹೆಚ್ಚಿಸುವಂತೆ ಭಾಸ್ಕರ್ ರಾವ್ ಒತ್ತಾಯ

ಬೆಂಗಳೂರು,ಜ.4- ಇಎಸ್‍ಐ ಅರ್ಹತೆಯ ಮಿತಿಯನ್ನು ರೂ.21,000 ರಿಂದ ರೂ.35,000 ಕ್ಕೆ ಹೆಚ್ಚಿಸಬೇಕು ಎಂದು ಮಾಜಿ ಪೊಲೀಸ್ ಮಹಾನಿರ್ದೇಶಕರು ಮತ್ತು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಭಾಸ್ಕರ್ ರಾವ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದ ಬೆಲೆ ಏರಿಕೆಯ ತಗ್ಗಿಸಬಹುದು ಮತ್ತು ಹೆಚ್ಚಿನ ಜನರನ್ನು ಆರೋಗ್ಯ ಪ್ರಯೋಜನಗಳು ದೊರೆಯುತ್ತದೆ ಎಂದರು. ಪ್ರಸ್ತುತ ಇಎಸ್‍ಐ ಯೋಜನೆಯು ತಿಂಗಳಿಗೆ ರೂ. 21,000 ಕ್ಕಿಂತ ಹೆಚ್ಚು ವೇತನ ಪಡೆಯುವ ಕಾರ್ಮಿಕರು ಅಥವಾ ಉದ್ಯೋಗಿಗಳನ್ನು ಒಳಗೊಂಡಿಲ್ಲ ಮತ್ತು ವಿಕಲಚೇತನರಿಗೆ ಗರಿಷ್ಠ ವೇತನವನ್ನು ತಿಂಗಳಿಗೆ […]

ಕಾಲಮಿತಿಯೊಳಗೆ ಕಡತ ವಿಲೇವಾರಿ ಮಾಡುವಂತೆ ಸಿಎಂ ಎಚ್ಚರಿಕೆ

ಬೆಂಗಳೂರು,ನ.12- ಕಾಲಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡದಿದ್ದರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ಕೊಟ್ಟಿದ್ದಾರೆ. ತಮ್ಮೆಲ್ಲ ಕಾರ್ಯಕ್ರಮಗಳನ್ನು ಬದಿಗೊತ್ತಿ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಕಡತಗಳು ವಿಳಂಬವಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳ ಅಧಿಕೃತ ಕಚೇರಿ ಕೃಷ್ಣಾದಲ್ಲೇ ಪ್ರಮುಖ ಇಲಾಖೆಗಳ ಸಾವಿರಾರು ಕಡತಗಳು ಎರಡರಿಂದ ಮೂರು ತಿಂಗಳಾದರೂ ವಿಲೇವಾರಿಯಾಗದೆ ಬಾಕಿ ಉಳಿದಿವೆ. ವರುಣನ ಅಬ್ಬರಕ್ಕೆ ತಮಿಳುನಾಡು ತತ್ತರ, ಶಾಲಾ-ಕಾಲೇಜು […]

ಶೈಕ್ಷಣಿಕ ಸಾಲ ಮಿತಿ 10 ಲಕ್ಷಕ್ಕೆ ಏರಿಕೆ

ನವದೆಹಲಿ,ಅ.13- ಶಿಕ್ಷಣ ಸಾಲಕ್ಕೆ ಖಾತ್ರಿಯ ಮಿತಿಯನ್ನು 7.5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಬೇಕೆಂಬ ಬ್ಯಾಂಕ್ ಆಡಳಿತ ಮಂಡಳಿಗಳ ಪ್ರಸ್ತಾವಕ್ಕೆ ಕೇಂದ್ರ ಹಣಕಾಸು ಇಲಾಖೆಯು ಹಸಿರು ನಿಶಾನೆ ತೋರಿಸಿದ್ದು, ಈ ಸಂಬಂಧ ಶೀಘ್ರ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಯಿದೆ. ಇದರೊಂದಿಗೆ ಶಿಕ್ಷಣ ಸಾಲ ವಿತರಣೆಗೆ ಇರುವ ಷರತ್ತುಗಳನ್ನೂ ಸಡಿಲಿಸುವ ಸಾಧ್ಯತೆಯಿದ್ದು ಈ ಬೆಳವಣಿಗೆಗಳು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕೇಂದ್ರ ಸರ್ಕಾರದ ಈ ಕ್ರಮವು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಸಾಲ ಮಂಜೂರಾತಿಯಲ್ಲಿ ಆಗುತ್ತಿರುವ ವಿಳಂಬ ಮತ್ತು ಸಾಲದ […]