ಮುರುಘಾ ಶ್ರೀ ವಿರುದ್ಧ ಮೂರನೇ ಎಫ್ಐಆರ್ ದಾಖಲು

ಚಿತ್ರದುರ್ಗ,ಅ.19- ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.ಗ್ರಾಮೀಣ ಪೊಲೀಸರು ಮಠಾೀಧಿಶರ ವಿರುದ್ಧ ಮೂರನೇ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ದೂರಿನ ಮೇರೆಗೆ ಪೊಲೀಸರು, ಮುರುಘಾ ಶರಣರ ಮತ್ತು ಅಂದಿನ ಕಾರ್ಯದರ್ಶಿ ಪರಮಶಿವಯ್ಯ, ಹಾಸ್ಟೆಲ್ ವಾರ್ಡನ್ ಹಾಗೂ ಮಡಿಲು ದತ್ತು ಕೇಂದ್ರದ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುರುಘಾ ಮಠ ನಡೆಸುತ್ತಿರುವ ವಸತಿ ನಿಲಯದ ಆವರಣದಲ್ಲಿ ಪತ್ತೆಯಾದ […]
ಲೈಂಗಿಕ ದೌರ್ಜನ್ಯ ಪ್ರಕರಣ : ಶ್ರೀಗಳಿಗೆ ಬಂಧನ ಭೀತಿ
ಬೆಂಗಳೂರು,ಆ.28- ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಶರಣ ಸ್ವಾಮೀಜಿಗಳಿಗೆ ಬಂಧನದ ಭೀತಿ ಎದುರಾಗಿದೆ. ಶ್ರೀಗಳ ವಿರುದ್ಧ ಆರೋಪ ಮಾಡಿರುವ ಇಬ್ಬರು ಬಾಲಕಿಯರನ್ನು ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ. ವಿಚಾರಣೆ ಸಂದರ್ಭದಲ್ಲಿ ಬಾಲಕಿಯರು ಶ್ರೀಗಳ ವಿರುದ್ಧ ಹೇಳಿಕೆ ನೀಡಿದರೆ ಮುರುಘಾ ಶ್ರೀಗಳನ್ನು ಬಂಧಿಸಬೇಕಾದ ಅನಿವಾರ್ಯತೆ ಪೊಲೀಸರಿಗೆ ಎದುರಾಗುವ ಸಾಧ್ಯತೆಗಳಿವೆ. ನಾಳೆ ಜಿಲ್ಲಾ ನ್ಯಾಯಾೀಧಿಶರ ಮುಂದೆ ಬಾಲಕಿಯರನ್ನು ಹಾಜರುಪಡಿಸುವ ಸಾಧ್ಯತೆಯಿದ್ದು, ನ್ಯಾಯಾೀಧಿಶರು ಅವರಿಂದ ಹೇಳಿಕೆ ಪಡೆಯಲಿದ್ದಾರೆ. ಒಂದು ವೇಳೆ ಮಠದಲ್ಲಿ ತಮಗೆ ಆರೋಪಿ ಸ್ಥಾನದಲ್ಲಿರುವ […]