ಅತ್ತಿಗೆ ಮೇಲಿನ ವ್ಯಾಮೋಹಕ್ಕೆ ಷಡ್ಕನನ್ನು ಕೊಂದು ಹೂತು ಹಾಕಿದ ಆರೋಪಿ

ಕೊರಟಗೆರೆ,ಡಿ.2- ಅತ್ತಿಗೆ ಮೇಲಿನ ವ್ಯಾಮೋಹಕ್ಕೆ ಸ್ವಂತ ಷಡ್ಕನನ್ನೇ ಕೊಲೆ ಮಾಡಿ ಜಮೀನಿನಲ್ಲಿ ಹೂತುಹಾಕಿದ್ದ ಘಟನೆಯೂಂದು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಅದೇ ಗ್ರಾಮದ ಆರೋಪಿ ಲೋಕೇಶ್ ತನ್ನ ಸ್ವಂತ ಸಂಬಂಧಿ ಸುರೇಶ್ ಎಂಬುವರನ್ನು ಕೊಲೆ ಮಾಡಿದ್ದಾರೆ. ಲೋಕೇಶ್ನ ಹೆಂಡತಿಯ ಸೋದರ ಸಂಬಂಧಿ ಮಹಿಳೆಯನ್ನು ಬಸವನಹಳ್ಳಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದುರ್ಗೆಹಳ್ಳಿ ನಿವಾಸಿ ಸುರೇಶ್ ಅವರಿಗೆ ಕೊಟ್ಟು ಮದುವೆ […]
ಚಿಲುವೆ ಸಂಸ್ಥೆಯ ಮತ್ತೊಬ್ಬ ಪ್ರಮುಖ ಆರೋಪಿ ಲೋಕೇಶ್ ಬಂಧನಕ್ಕೆ ತೀವ್ರ ಹುಡುಕಾಟ

ಬೆಂಗಳೂರು,ನ.21- ಮತದಾರರ ವೈಯಕ್ತಿಕ ಮಾಹಿತಿ ಕಳುವು ಮಾಡಿದ ಆರೋಪಕ್ಕೆ ಗುರಿಯಾಗಿರುವ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನವಾಗುತ್ತಿದ್ದಂತೆ ಮತ್ತೊಬ್ಬ ಪ್ರಮುಖ ಆರೋಪಿ ಲೋಕೇಶ್ ಬಂಧನಕ್ಕೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಚಿಲುಮೆ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿದ್ದ ಲೋಕೇಶ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದ ಆತನ ವಿರುದ್ಧ ಕಾಡುಗೋಡಿ ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಚಿಲುಮೆ ಸಂಸ್ಥೆಯ ಸಿಬ್ಬಂದಿಗಳಿಗೆ ಬಿಎಲ್ಓಗಳೆಂದು ಗುರುತಿನ ಚೀಟಿ ಮಾಡಿಕೊಟ್ಟ ಆರೋಪದ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನಲ್ಲಿ ಲೋಕೇಶ್ […]
ಹಾವಿನಿಂದಲೇ ಸಾವನ್ನಪ್ಪಿದ ಸ್ನೇಕ್ ಲೋಕೇಶ್
ಬೆಂಗಳೂರು,ಆ.23-ಉರಗ ರಕ್ಷಕ ಸ್ನೇಕ್ ಲೋಕೇಶ್ ಹಾವು ಕಡಿತದಿಂದ ಕೊನೆಯುಸಿರು ಎಳೆದಿದ್ದಾರೆ. ಸಾವಿರಾರು ಹಾವುಗಳನ್ನು ಹಿಡಿದು ಕಾಡಿಗೆ ಬಿಡುವ ಮೂಲಕ ಸ್ನೇಕ್ ಲೋಕೇಶ್ ಎಂದೇ ಗುರುತಿಸಿಕೊಂಡಿದ್ದ ಅವರು ಕೆಲ ದಿನಗಳ ಹಿಂದೆ ದಾಬಸ್ಪೇಟೆಯಲ್ಲಿ ಹಾವು ಹಿಡಿಯಲು ಹೋದಾಗ ಅವರಿಗೆ ಹಾವು ಕಚ್ಚಿತ್ತು. ಮೂಟೆ ಕೆಳಗೆ ಅವಿತ್ತಿದ್ದ ಹಾವನ್ನು ರಕ್ಷಿಸುವ ವೇಳೆ ಹಾವು ಕಚ್ಚಿದ್ದರಿಂದ ಲೋಕೇಶ್ ಅವರು ಮಿದುಳು ನಿಷ್ಕ್ರಿಯಗೊಂಡಿತ್ತು.ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ನೆಲಮಂಗಲದ ಮಾರುತಿ ಬಡಾವಣೆ ನಿವಾಸಿಯಾಗಿದ್ದ ಲೋಕೇಶ್ […]