ಕೇಂದ್ರ ಬಜೆಟ್ ಜಗತ್ತಿನ ‘ಆಶಾಕಿರಣ’ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ,ಜ.31- ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಡುವೆ ಭಾರತದ ಮಂಡಿಸುತ್ತಿರುವ ಬಜೆಟ್ ವಿಶ್ವದ ಭರವಸೆಯ ಕಿರಣವಾಗಿದ್ದು, ದೇಶದ ಜನ ಸಾಮಾನ್ಯರ ನಿರೀಕ್ಷೆ ಮತ್ತು ಆಕಾಂಕ್ಷೆಗಳನ್ನು ಪೂರೈಸಲು ಪ್ರಯತ್ನಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಭಾಗವಹಿಸುವ ಮೊದಲು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಜಾಗತಿಕ ಆರ್ಥಿಕತೆಯಲ್ಲಿ ಎಲ್ಲಾ ಕಡೆಯಿಂದ ಸಕಾರಾತ್ಮಕ ಮತ್ತು ಗುರುತಿಸಲ್ಪಟ್ಟ ಸಂದೇಶಗಳು ಬರುತ್ತಿವೆ ಎಂದು ಹೇಳಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಮಂಡಿಸಲಿರುವ ಬಜೆಟ್ ಜನರ ನಿರೀಕ್ಷೆ ಮತ್ತು […]

ಭಾರತದ ಜಿ20 ಅಧ್ಯಕ್ಷ ಸ್ಥಾನಕ್ಕೆ ಅಮೆರಿಕ ಬೆಂಬಲ

ವಾಷಿಂಗ್ಟನ್, ಡಿ 1 – ಪ್ರಸ್ತುತ ಆಹಾರ ಮತ್ತು ಇಂಧನ ಭದ್ರತೆ ಸವಾಲುಗಳನ್ನು ಎದುರಿಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಭಾರತದ ಜಿ-20 ಅಧ್ಯಕ್ಷ ಸ್ಥಾನವನ್ನು ಬೆಂಬಲಿಸಲು ಅಮೆರಿಕ ಎದುರು ನೋಡುತ್ತಿದೆ ಎಂದು ಶ್ವೇತಭವನ ತಿಳಿಸಿದೆ. ಇಂಡೋನೇಷ್ಯಾ ಬಾಲಿಯಲ್ಲಿ ನಡೆದ ಎರಡು ದಿನಗಳ ಜಿ-20 ಶೃಂಗಸಭೆಯ ಕೊನೆಯಲ್ಲಿ ಪ್ರಭಾವಿ ಅಧ್ಯಕ್ಷ ಸ್ಥಾನವನ್ನು ಭಾರತಕ್ಕೆ ಹಸ್ತಾಂತರಿಸಲಾಯಿತು. ಅದರಂತೆ ಭಾರತವು ಇಂದು ಔಪಚಾರಿಕವಾಗಿ ಜಿ-20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದೆ. ಪ್ರಸ್ತುತ ಆಹಾರ ಮತ್ತು ಇಂಧನ ಭದ್ರತೆ ಸವಾಲುಗಳನ್ನು ಎದುರಿಸುವುದು ಸೇರಿದಂತೆ […]