ಮೋದಿ ಕೈ ಬೀಸಿದರೆಂದರೆ ಜನರಿಗೆ ಬರೆ ಬಿತ್ತು ಎಂದೇ ಅರ್ಥ : ಕಾಂಗ್ರೆಸ್ ಲೇವಡಿ

ಬೆಂಗಳೂರು,ಮಾ.1- ಪ್ರಧಾನಿ ನರೇಂದ್ರ ಮೋದಿ ಒಮ್ಮೆ ಜನರತ್ತಾ ಕೈ ಬೀಸಿ ಹೋದರೆಂದರೆ ಬರೆ ಬಿತ್ತು ಎಂದೇ ಅರ್ಥ ಎಂದು ಕಾಂಗ್ರೆಸ್ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಗೆ ಆಕ್ರೋಶ ವ್ಯಕ್ತ ಪಡಿಸಿದೆ. ಇತ್ತೀಚೆಗೆ ಕರ್ನಾಟಕಕ್ಕೆ ಭೇಟಿ ನೀಡಿದ್ದ ಮೋದಿ ಅವರು ಜನರತ್ತ ಕೈ ಬೀಸಿ ಹೋಗಿದ್ದರು. ಅದರ ಬೆನ್ನಲ್ಲೆ ಇಂದು ಬೆಳಗ್ಗೆ ಅಡುಗೆ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಹೆಚ್ಚಿಸಲಾಗಿದೆ. ಈ ಮೂಲಕ ಪ್ರತಿ ಸಿಲಿಂಡರ್ ದರ 1105 ರೂಪಾಯಿ ದಾಟಿದೆ. ಬೆಲೆ ಏರಿಕೆಯ, ಹಣದುಬ್ಬರ, ಆದಾಯ […]