ಸುಗಮ ಸಂಚಾರಕ್ಕೆ ಕ್ರಮ : ಎಂ.ಎ. ಸಲೀಂ

ಬೆಂಗಳೂರು, ಜ.4- ನಗರದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ. ಸಲೀಂ ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 5 ವರ್ಷಕ್ಕೆ ಹೋಲಿಸಿದರೆ 2022ರಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ಹೇಳಿದರು. 2018ರಲ್ಲಿ 4611 ಅಪಘಾತಗಳು ಸಂಭವಿಸಿದ್ದು, 2019ರಲ್ಲಿ 4684 ಮತ್ತು 2022ರಲ್ಲಿ 3827 ಅಪಘಾತ ಸಂಭವಿಸಿವೆ.ವಾಹನಗಳ ಸುಗಮ ಸಂಚಾರಕ್ಕಾಗಿ ನಗರದಲ್ಲಿ ಸಂಚಾರ ದಟ್ಟಣೆ ಇರುವ ಪ್ರದೇಶಗಳನ್ನು ಗುರುತಿಸಿ ಸುಗಮ ಸಂಚಾರಕ್ಕೆ ಅಗತ್ಯಕ್ರಮ ಕೈಗೊಳ್ಳಲಾಗಿದೆ. ಸಂಚಾರ ನಿರ್ವಹಣೆಗೆ ತಂತ್ರಜ್ಞಾನದ […]

ಸುಗಮ ಸಂಚಾರ ಜಾರಿ- ಅಪಘಾತ ತಡೆ: ನಾಳೆ ನಾಗರಿಕ ಸಂಚಾರ ವೇದಿಕೆ ಸಭೆ

ಬೆಂಗಳೂರು, ಡಿ.9- ನಗರ ಸಂಚಾರ ಪೊಲೀಸ್ ವಿಭಾಗವು ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಹಾಗೂ ಬಾಂಧವ್ಯಗಳನ್ನು ಸಾಧಿಸುವ ನಿಟ್ಟಿನಲ್ಲಿ ನಾಗರಿಕ ಸಂಚಾರ ವೇದಿಕೆ ಸಭೆಯನ್ನು ನಾಳೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 11.30ರಿಂದ 1.30 ಗಂಟೆಯವರೆಗೆ ನಗರದ ಎಲ್ಲಾ 44 ಸಂಚಾರ ಪೊಲೀಸ್ ಠಾಣೆಗಳಲ್ಲಿ ಸಭೆ ನಡೆಸಲಾಗುತ್ತದೆ. ನಗರದ ರಸ್ತೆಗಳಲ್ಲಿ ಸುಗಮ ಸಂಚಾರವನ್ನು ಜಾರಿಗೊಳಿಸಲು ಹಾಗೂ ಅಪಘಾತಗಳನ್ನು ಸಮರ್ಥವಾಗಿ ತಡೆಗಟ್ಟಲು ಸಾರ್ವಜನಿಕರ ಸಹಕಾರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ನಾಗರಿಕ ಸಂಚಾರ ವೇದಿಕೆ ಸಭೆಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ […]

ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪ್ರಥಮ ಆದ್ಯತೆ : ಎಂ.ಎ. ಸಲೀಂ

ಬೆಂಗಳೂರು, ನ.15- ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ನಗರದ ನೂತನ ಸಂಚಾರ ವಿಭಾಗದ ವಿಶೇಷ ಆಯುಕ್ತರಾದ ಎಂ.ಎ. ಸಲೀಂ ಅವರು ತಿಳಿಸಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರ ಈ ಸಂಜೆಯೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಎಲ್ಲೆಲ್ಲಿ ಹೆಚ್ಚು ಸಂಚಾರ ದಟ್ಟಣೆ ಇದೆ ಎಂಬುದರ ಬಗ್ಗೆ ಅಧ್ಯಯನ ಮಾಡಿ ಸುಗಮ ಸಂಚಾರಕ್ಕೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದರು. ಟ್ರಾಫಿಕ್ ಮ್ಯಾನೇಜ್‍ಮೆಂಟ್ ವ್ಯವಸ್ಥೆಯಲ್ಲಿ ಹೊಸ […]